ಆ್ಯಪ್ನಗರ

ರೈಲ್ವೆ ಯೋಜನೆ ವಿರೋಧಿಸುವವರ ವಿರುದ್ಧ ಕಾನೂನು ಸಮರ

ಕಾರವಾರ : ಹುಬ್ಬಳ್ಳಿ - ಅಂಕೋಲಾ ರೈಲ್ವೆ ಯೋಜನೆಗೆ ತಡೆಯೊಡ್ಡುವವರ ವಿರುದ್ಧ ಕಾನೂನು ಸಮರ ಸಾರುವುದಾಗಿ ಮಾಜಿ ಸಚಿವ ಆನಂದ ಅಸ್ನೋಟಿಕರ್‌ಎಚ್ಚರಿಸಿದ್ದಾರೆ.

Vijaya Karnataka 27 May 2020, 5:00 am
ಕಾರವಾರ : ಹುಬ್ಬಳ್ಳಿ - ಅಂಕೋಲಾ ರೈಲ್ವೆ ಯೋಜನೆಗೆ ತಡೆಯೊಡ್ಡುವವರ ವಿರುದ್ಧ ಕಾನೂನು ಸಮರ ಸಾರುವುದಾಗಿ ಮಾಜಿ ಸಚಿವ ಆನಂದ ಅಸ್ನೋಟಿಕರ್‌ಎಚ್ಚರಿಸಿದ್ದಾರೆ.
Vijaya Karnataka Web legal war against opponents of railway project
ರೈಲ್ವೆ ಯೋಜನೆ ವಿರೋಧಿಸುವವರ ವಿರುದ್ಧ ಕಾನೂನು ಸಮರ


ಉತ್ತರ ಕನ್ನಡ ಅರಣ್ಯ ಭೂಮಿಯಿಂದ ಕೂಡಿದ್ದು ಕೈಗಾರಿಕೆಗಳ ಅಭಿವೃದ್ಧಿ ಆಗಿಲ್ಲ, ಜಿಲ್ಲೆಯ ಯುವಜನತೆ ಉದ್ಯೋಗ ಅರಸಿ ಹೊರ ರಾಜ್ಯ ಹೊರ ಜಿಲ್ಲೆಗಳಿಗೆ ಗುಳೆ ಹೋಗುತ್ತಿದ್ದಾರೆ. ಹುಬ್ಬಳ್ಳಿ - ಅಂಕೋಲಾ ರೈಲ್ವೆ ಯೋಜನೆ ಅನುಷ್ಟಾನಗೊಂಡರೆ ಜಿಲ್ಲೆಯ ಅಭಿವೃದ್ಧಿ ಸಾಧ್ಯವಿದೆ. ಜಿಲ್ಲೆಗೆ ಹೊರ ರಾಜ್ಯಗಳ ಸಂಪರ್ಕದ ಮಾರ್ಗ ತೆರೆದುಕೊಂಡಂತಾಗುತ್ತದೆ. ಉದ್ಯೋಗಾವಕಾಶಗಳ ಹೆಚ್ಚಳವಾಗುತ್ತದೆ. ಆದರೆ ಕೆಲ ಪರಿಸರವಾದಿಗಳು ಈ ಯೋಜನೆಗೆ ತಡೆಯೊಡ್ಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿಯೋಜನೆಗೆ ತಡೆಯೊಡ್ಡುವವರ ವಿರುದ್ಧ ನ್ಯಾಯಾಲಯದಲ್ಲಿದೂರು ದಾಖಲಿಸುವುದಾಗಿ ಆನಂದ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ