ಆ್ಯಪ್ನಗರ

ಕಾಂಗ್ರೆಸ್‌ನಿಂದ ಸ್ಪರ್ಧಿಸಲು ಅವಕಾಶ ಕೊಡಿ

ಮುಂಡಗೋಡ: ಮುಂಬರುವ ವಿಧಾನಸಭಾ ಉಪ ಚುನಾವಣೆಯಲ್ಲಿಕಾಂಗ್ರೆಸ್‌ ಪಕ್ಷದಿಂದ ಸ್ಪರ್ಧಿಸಲು ಅವಕಾಶ ಮಾಡಿ ಕೊಡುವಂತೆ ಕಾಂಗ್ರೆಸ್‌ ಮುಖಂಡ ಲಕ್ಷತ್ರ್ಮಣ ಬನ್ಸೋಡೆ ಕೆಪಿಸಿಸಿ ಅಧ್ಯಕ್ಷ ದಿನೇಶ ಗೂಂಡುರಾವ್‌ ಹಾಗೂ ಡಾ. ಜಿ.ಪರಮೇಶ್ವರ ಅವರಿಗೆ ಬೆಂಗಳೂರಿನಲ್ಲಿಸೋಮವಾರ ಮನವಿ ಸಲ್ಲಿಸಿದ್ದಾರೆ.

Vijaya Karnataka 25 Sep 2019, 5:00 am
ಮುಂಡಗೋಡ: ಮುಂಬರುವ ವಿಧಾನಸಭಾ ಉಪ ಚುನಾವಣೆಯಲ್ಲಿಕಾಂಗ್ರೆಸ್‌ ಪಕ್ಷದಿಂದ ಸ್ಪರ್ಧಿಸಲು ಅವಕಾಶ ಮಾಡಿ ಕೊಡುವಂತೆ ಕಾಂಗ್ರೆಸ್‌ ಮುಖಂಡ ಲಕ್ಷತ್ರ್ಮಣ ಬನ್ಸೋಡೆ ಕೆಪಿಸಿಸಿ ಅಧ್ಯಕ್ಷ ದಿನೇಶ ಗೂಂಡುರಾವ್‌ ಹಾಗೂ ಡಾ. ಜಿ.ಪರಮೇಶ್ವರ ಅವರಿಗೆ ಬೆಂಗಳೂರಿನಲ್ಲಿಸೋಮವಾರ ಮನವಿ ಸಲ್ಲಿಸಿದ್ದಾರೆ.
Vijaya Karnataka Web 23MND3-_24


ಸೋಮವಾರ ತಮ್ಮ ಬೆಂಬಲಿಗರೊಂದಿಗೆ ಅವರು ಮನವಿ ಸಲ್ಲಿಸಿದ್ದಾರೆ. ನಾನು ಕಳೆದ ಹಲವಾರು ವರ್ಷಗಳಿಂದ ಕಾಂಗ್ರೆಸ್‌ ಪಕ್ಷದ ನಿಷ್ಠಾವಂತ ಕಾರ‍್ಯಕರ್ತನಾಗಿ ಸೇವೆ ಸಲ್ಲಿಸುತ್ತಿದ್ದು ಯಲ್ಲಾಪುರ ವಿಧಾನ ಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿಕಾಂಗ್ರೆಸ್‌ ಪಕ್ಷದಿಂದ ಸ್ಪರ್ಧಿಸಲು ನನಗೆ ಅವಕಾಶ ನೀಡಬೇಕು. ಕಾಂಗ್ರೆಸ್‌ ಪಕ್ಷದಿಂದ ವಿಧಾನಸಭೆ, ವಿಧಾನಪರಿಷತ್‌, ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಮುಂಡಗೋಡ ಜನರಿಗೆ ಇದುವರೆಗೂ ಅವಕಾಶ ನೀಡಿಲ್ಲ. ಇದರಿಂದ ತಾಲೂಕಿನ ಕಾಂಗ್ರೆಸ್‌ ಕಾರ‍್ಯಕರ್ತರಿಗೆ ನೋವಿದೆ. ಆದ್ದರಿಂದ ಉಪ ಚುನಾವಣೆಯಲ್ಲಿನನಗೆ ಅವಕಾಶ ನೀಡಬೇಕು ಎಂದು ಅವರು ಮನವಿಯಲ್ಲಿತಿಳಿಸಿದ್ದಾರೆ. ಗಣಪತಿ ಗುಲ್ಯಾನವರ, ಸಿದ್ದು ಹಿರೇಮಠ, ಪರಮೇಶ ಭೋವಿವಡ್ಡರ ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ