ಆ್ಯಪ್ನಗರ

ಕುಡ್ಲೆ ಬೀಚ್: ಸಮುದ್ರ ಪಾಲಾಗುತ್ತಿದ್ದ ಪ್ರವಾಸಿಗನನ್ನು ರಕ್ಷಿಸಿದ ಲೈಫ್‌ಗಾರ್ಡ್ಸ್

ಸಮುದ್ರ ಪಾಲಾಗುತ್ತಿದ್ದ ಮುಂಬಯಿ ಮೂಲದ ಪ್ರವಾಸಿಗನೊಬ್ಬನನ್ನು ಲೈಫ್‌ಗಾರ್ಡ್‌ಗಳು ರಕ್ಷಿಸಿದ ಘಟನೆ ಗೋಕರ್ಣದ ಕುಡ್ಲೆ ಬೀಚ್‌‌ನಲ್ಲಿ ನಡೆದಿದೆ.

Vijaya Karnataka Web 7 Oct 2018, 2:47 pm
ಕಾರವಾರ: ಸಮುದ್ರ ಪಾಲಾಗುತ್ತಿದ್ದ ಮುಂಬಯಿ ಮೂಲದ ಪ್ರವಾಸಿಗನೊಬ್ಬನನ್ನು ಲೈಫ್‌ಗಾರ್ಡ್‌ಗಳು ರಕ್ಷಿಸಿದ ಘಟನೆ ಗೋಕರ್ಣದ ಕುಡ್ಲೆ ಬೀಚ್‌‌ನಲ್ಲಿ ನಡೆದಿದೆ.
Vijaya Karnataka Web gokarna


ಇಬ್ಬರು ಸ್ನೇಹಿತರು ಸಮುದ್ರದಲ್ಲಿ ಈಜಲು ತೆರಳಿದ್ದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ.

ಮಹೇಶ್ ಮೊರೆ (28) ಎಂಬ ಪ್ರವಾಸಿಗ ಸಮುದ್ರದ ಸುಳಿಗೆ ಸಿಲುಕಿ ರಕ್ಷಣೆ ಕೋರಿದ್ದಾನೆ. ಇದನ್ನು ಗಮನಿಸಿದ ಲೈಫ್‌ಗಾರ್ಡ್ ಸಿಬ್ಬಂದಿಯಾದ ನಿತ್ಯಾನಂದ ಹರಿಕಂತ್ರ ಹಾಗೂ ಸುರೇಂದ್ರ ಆರ್‌ ಅವರು ತಕ್ಷಣೆವೇ ರೆಸ್ಕ್ಯೂ ಬೋರ್ಡ್ ಮೂಲಕ ರಕ್ಷಣೆ ಮಾಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ