ಆ್ಯಪ್ನಗರ

ಮಾವು ಬೆಳೆಗಾರರಿಗೆ ಪರಿಹಾರ ನೀಡಲು ಅಗ್ರಹ

ಹಳಿಯಾಳ: ಹಳಿಯಾಳ ಮತ್ತು ಜೊಯಿಡಾ ತಾಲೂಕಿನಲ್ಲಿಮಾವು,ಗೇರು, ಮತ್ತು ತರಕಾರಿ ಬೆಳೆಯುವವರು ಸಂಕಷ್ಟಕ್ಕೆ ಸಿಲುಕಿದ್ದು ಸರಕಾರ ಸೂಕ್ತ ಪರಿಹಾರ ಘೋಷಿಸಬೇಕು ಎಂದು ಶಾಸಕ ಆರ್‌.ವಿ. ದೇಶಪಾಂಡೆ ಸರಕಾರವನ್ನು ಆಗ್ರಹಿಸಿದ್ದಾರೆ. ಪ್ರಸ್ತುತ ವರ್ಷ ಮಾವಿನ ಫಸಲು ವಾಡಿಕೆಗಿಂತ ಕಡಿಮೆ ಬಂದಿದ್ದು ದರವೂ ಇಳಿಮುಖವಾಗುತ್ತಿದೆ. ಈಗ ಕ್ವಿಂಟಾಲ್‌ಗೆ 1600 ರೂ.ಗಳಿಂದ 1200

Vijaya Karnataka 18 May 2020, 5:00 am
ಹಳಿಯಾಳ: ಹಳಿಯಾಳ ಮತ್ತು ಜೊಯಿಡಾ ತಾಲೂಕಿನಲ್ಲಿಮಾವು,ಗೇರು, ಮತ್ತು ತರಕಾರಿ ಬೆಳೆಯುವವರು ಸಂಕಷ್ಟಕ್ಕೆ ಸಿಲುಕಿದ್ದು ಸರಕಾರ ಸೂಕ್ತ ಪರಿಹಾರ ಘೋಷಿಸಬೇಕು ಎಂದು ಶಾಸಕ ಆರ್‌.ವಿ. ದೇಶಪಾಂಡೆ ಸರಕಾರವನ್ನು ಆಗ್ರಹಿಸಿದ್ದಾರೆ. ಪ್ರಸ್ತುತ ವರ್ಷ ಮಾವಿನ ಫಸಲು ವಾಡಿಕೆಗಿಂತ ಕಡಿಮೆ ಬಂದಿದ್ದು ದರವೂ ಇಳಿಮುಖವಾಗುತ್ತಿದೆ. ಈಗ ಕ್ವಿಂಟಾಲ್‌ಗೆ 1600 ರೂ.ಗಳಿಂದ 1200 ಗೆ ಬಂದಿದೆ. ಇದಲ್ಲದೇ ಗಾಯದ ಮೇಲೆ ಬರೆ ಎಳೆದಂತೆ ಕಳೆದ ವಾರ ಬಿದ್ದ ಮಳೆಗಾಳಿಗೆ ಮಾವು ಬೆಳೆ ಸಂಪೂರ್ಣ ನೆಲ ಕಚ್ಚಿದೆ. ಇದರಿಂದ ಬೆಳೆಗಾರರಿಗೆ ಭಾರಿ ನಷ್ಟವಾಗಿದ್ದು, ಸರಕಾರ ಸೂಕ್ತ ಪರಿಹಾರ ನೀಡಬೇಕು ಎಂದು ದೇಶಪಾಂಡೆ ಆಗ್ರಹಿಸಿದ್ದಾರೆ.
Vijaya Karnataka Web mango growers are reluctant to provide relief
ಮಾವು ಬೆಳೆಗಾರರಿಗೆ ಪರಿಹಾರ ನೀಡಲು ಅಗ್ರಹ


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ