ಆ್ಯಪ್ನಗರ

ಸಚಿವ ಹೆಗಡೆ ಮನೆಗೆ ನಾಗಾ ಸಾಧುಗಳು

ಶಿರಸಿ : ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಹಾಗೂ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅನಂತಕುಮಾರ ಹೆಗಡೆ ಅವರ ನಿವಾಸಕ್ಕೆ ಭಾನುವಾರ ಉತ್ತರ ಪ್ರದೇಶದ ನಾಗಾ ಸಾಧುಗಳು ಭೇಟಿ ನೀಡಿ ಅಚ್ಚರಿ ಮೂಡಿಸಿದರು.

Vijaya Karnataka 15 Apr 2019, 5:00 am
ಶಿರಸಿ : ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಹಾಗೂ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅನಂತಕುಮಾರ ಹೆಗಡೆ ಅವರ ನಿವಾಸಕ್ಕೆ ಭಾನುವಾರ ಉತ್ತರ ಪ್ರದೇಶದ ನಾಗಾ ಸಾಧುಗಳು ಭೇಟಿ ನೀಡಿ ಅಚ್ಚರಿ ಮೂಡಿಸಿದರು.
Vijaya Karnataka Web minister hegdes home
ಸಚಿವ ಹೆಗಡೆ ಮನೆಗೆ ನಾಗಾ ಸಾಧುಗಳು


ನಾಗಾ ಸಾಧು ಮಹಾಂತ ರಾಮಗಿರಿ ಸ್ವಾಮೀಜಿ ನೇತೃತ್ವದಲ್ಲಿ ಸಾಧುಗಳು ಇಲ್ಲಿಯ ಕೆಎಚ್‌ಬಿ ಕಾಲೋನಿಯಲ್ಲಿರುವ ಸಚಿವ ಹೆಗಡೆ ಮನೆಗೆ ಆಗಮಿಸಿ ಆಶೀರ್ವದಿಸಿದರು. ಸಾಧುಗಳನ್ನು ಸಚಿವ ಅನಂತಕುಮಾರ ಹೆಗಡೆ ಮತ್ತು ಪತ್ನಿ ಶ್ರೀರೂಪಾ ಹೆಗಡೆ ಬರಮಾಡಿಕೊಂಡರು. ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಇಲ್ಲಿ ತಂಗಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ