ಆ್ಯಪ್ನಗರ

ಯಲ್ಲಾಪುರಕ್ಕೆ ಸಚಿವ ಪೂಜಾರಿ ಭೇಟಿ

ಯಲ್ಲಾಪುರ : ಮೀನುಗಾರಿಕಾ ಮತ್ತು ಬಂದರು ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಕಾರವಾರಕ್ಕೆ ತೆರಳುವ ಮಾರ್ಗ ಮಧ್ಯೆ ಗುರುವಾರ ಯಲ್ಲಾಪುರ ಪಟ್ಟಣಕ್ಕೆ ಭೇಟಿ ನೀಡಿದ್ದರು. ಪಟ್ಟಣದ ತಟಗಾರ ಕ್ರಾಸ್‌ನಲ್ಲಿರುವ ತಾಲೂಕಾ ಅಡಕೆ ವರ್ತಕರ ಸಂಘದ ಅಧ್ಯಕ್ಷ, ಬಿಜೆಪಿ ಮುಖಂಡ ಎಂ.ಆರ್‌.ಹೆಗಡೆ ಕುಂಬ್ರಿಗುಡ್ಡೆಯವರ ಮನೆಗೆ ಭೇಟಿ ನೀಡಿದ್ದ ಅವರು ಮಧ್ಯಾಹ್ನ ಊಟ ಮಾಡಿ ಸ್ವಲ್ಪ ಹೊತ್ತು ವಿಶ್ರಾಂತಿ ಪಡೆದರು. ನಂತರ ಪ್ರಮುಖ ಬಿಜೆಪಿ ಕಾರ್ಯಕರ್ತರ ಜತೆ ಸಮಾಲೋಚನೆ ನಡೆಸಿದರು.

Vijaya Karnataka 20 Sep 2019, 5:00 am
ಯಲ್ಲಾಪುರ : ಮೀನುಗಾರಿಕಾ ಮತ್ತು ಬಂದರು ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಕಾರವಾರಕ್ಕೆ ತೆರಳುವ ಮಾರ್ಗ ಮಧ್ಯೆ ಗುರುವಾರ ಯಲ್ಲಾಪುರ ಪಟ್ಟಣಕ್ಕೆ ಭೇಟಿ ನೀಡಿದ್ದರು. ಪಟ್ಟಣದ ತಟಗಾರ ಕ್ರಾಸ್‌ನಲ್ಲಿರುವ ತಾಲೂಕಾ ಅಡಕೆ ವರ್ತಕರ ಸಂಘದ ಅಧ್ಯಕ್ಷ, ಬಿಜೆಪಿ ಮುಖಂಡ ಎಂ.ಆರ್‌.ಹೆಗಡೆ ಕುಂಬ್ರಿಗುಡ್ಡೆಯವರ ಮನೆಗೆ ಭೇಟಿ ನೀಡಿದ್ದ ಅವರು ಮಧ್ಯಾಹ್ನ ಊಟ ಮಾಡಿ ಸ್ವಲ್ಪ ಹೊತ್ತು ವಿಶ್ರಾಂತಿ ಪಡೆದರು. ನಂತರ ಪ್ರಮುಖ ಬಿಜೆಪಿ ಕಾರ್ಯಕರ್ತರ ಜತೆ ಸಮಾಲೋಚನೆ ನಡೆಸಿದರು.
Vijaya Karnataka Web minister poojary visits yallapur
ಯಲ್ಲಾಪುರಕ್ಕೆ ಸಚಿವ ಪೂಜಾರಿ ಭೇಟಿ


ಇದೇ ಮೊದಲ ಬಾರಿ ಪಟ್ಟಣಕ್ಕೆ ಭೇಟಿ ನೀಡಿದ್ದ ಸಚಿವರನ್ನು ಪಕ್ಷದ ಪರವಾಗಿ ಆತ್ಮೀಯವಾಗಿ ಸನ್ಮಾನಿಸಲಾಯಿತು. ಈ ವೇಳೆ ಬಿಜೆಪಿ ರಾಘವೇಂದ್ರ ಭಟ್ಟ ಹಾಸಣಗಿ, ಗಣಪತಿ ಬೋಳಗುಡ್ಡೆ, ಜಿ.ಪಂ.ಸದಸ್ಯೆ ಶೃತಿ ಹೆಗಡೆ, ಪ್ರಸಾದ ಹೆಗಡೆ, ಗಣಪತಿ ಹೆಗಡೆ, ಶ್ರೀನಿವಾಸ ಗಾಂವ್ಕಾರ್‌, ರವಿ ದೇವಾಡಿಗ ಮುಂತಾದವರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ