ಅಂಕೋಲಾ : ತಾಲೂಕು ನಾಮಧಾರಿ ಆರ್ಯ ಈಡಿಗ ಅಭಿವೃದ್ಧಿ ಸಂಘದ ಪದಾಧಿಕಾರಿಗಳ ಆಯ್ಕೆ ಹಾಗೂ ವಿಸ್ತರಣೆ ಕುರಿತು ಸಭೆಯನ್ನು ಜ.13 ರಂದು ಬೆಳಗ್ಗೆ 10ಕ್ಕೆ ಪಟ್ಟಣದ ನಾಮಧಾರಿ ಸಭಾಗೃಹದಲ್ಲಿ ಕರೆಯಲಾಗಿದೆ ಎಂದು ಸಂಘದ ಅಧ್ಯಕ್ಷ ಕೆ.ಎಲ್. ನಾಯ್ಕ ತಿಳಿಸಿದ್ದಾರೆ. ಅವರು ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಸಂಘದ ಸಭೆಯಲ್ಲಿ ಎಲ್ಲಾ ಪದಾಧಿಕಾರಿಗಳು, ಶೇರುದಾರರು, ಕಾರ್ಯಕಾರಿಣಿ ಸಮಿತಿಯ ಸದಸ್ಯರು, ದಹಿಂಕಾಲ ಉತ್ಸವದ ಪದಾಧಿಕಾರಿಗಳು, ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳು, ಕರಿದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರು, ಸಮಾಜ ಬಾಂಧವರು ಉಪಸ್ಥಿತರಿದ್ದು, ತಮ್ಮ ಸಲಹೆ ಸೂಚನೆ ನೀಡಬೇಕೆಂದು ಅವರು ಕೋರಿದ್ದಾರೆ.
ನಾಮಧಾರಿ ಆರ್ಯ ಈಡಿಗ ಅಭಿವೃದ್ಧಿ ಸಂಘದ ಸಭೆ ನಾಳೆ
ಅಂಕೋಲಾ : ತಾಲೂಕು ನಾಮಧಾರಿ ಆರ್ಯ ಈಡಿಗ ಅಭಿವೃದ್ಧಿ ಸಂಘದ ಪದಾಧಿಕಾರಿಗಳ ಆಯ್ಕೆ ಹಾಗೂ ವಿಸ್ತರಣೆ ಕುರಿತು ಸಭೆಯನ್ನು ಜ.13 ರಂದು ಬೆಳಗ್ಗೆ 10ಕ್ಕೆ ಪಟ್ಟಣದ ನಾಮಧಾರಿ ಸಭಾಗೃಹದಲ್ಲಿ ಕರೆಯಲಾಗಿದೆ ಎಂದು ಸಂಘದ ಅಧ್ಯಕ್ಷ ಕೆ.ಎಲ್. ನಾಯ್ಕ ತಿಳಿಸಿದ್ದಾರೆ. ಅವರು ಈ
Vijaya Karnataka 12 Jan 2019, 5:00 am