ಆ್ಯಪ್ನಗರ

ಆನ್‌ಲೈನ್‌ ಭಾಷಣ ಸ್ಪರ್ಧೆಯಲ್ಲಿ ಸಾಧನೆ

ಕುಮಟಾ : ನೆಹರು ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯ ಮತ್ತು ಸ್ನಾತಕೋತ್ತರ ವಿಭಾಗ ಘಂಟಿಕೇರಿ ಹುಬ್ಬಳ್ಳಿ ಇವರು ವಿದ್ಯಾರ್ಥಿಗಳ ಅಧ್ಯಯನದ ಮೇಲೆ ಕೋವಿಡ್‌-19 ದುಷ್ಪರಿಣಾಮ ಸಮಸ್ಯೆ ಮತ್ತು ಅವಕಾಶಗಳು ವಿಷಯದ ಮೇಲೆ ನಡೆಸಿದ ರಾಷ್ಟ್ರೀಯ ಮಟ್ಟದ ಆನ್‌ಲೈನ್‌ ಭಾಷಣ ಸ್ಪರ್ಧೆ- 2020 ಇದರಲ್ಲಿಕುಮಟಾದ ಕಮಲಾ ಬಾಳಿಗಾ ಶಿಕ್ಷಣ ಮಹಾವಿದ್ಯಾಲಯ ವಿದ್ಯಾರ್ಥಿನಿಯರಾದ ಕುಮಾರಿ. ಸಂಗೀತಾ ನಾಗೇಶ ಶೆಟ್ಟಿ ಪ್ರಥಮ ಹಾಗೂ ಕುಮಾರಿ. ಪೂರ್ಣಿಮಾ ಎಲ್‌. ಹೆಗಡೆ ತೃತೀಯ ಸ್ಥಾನ ಪಡೆದು ಬಹುಮಾನ ಪಡೆದುಕೊಂಡಿದ್ದಾರೆ.

Vijaya Karnataka 22 May 2020, 5:00 am
ಕುಮಟಾ : ನೆಹರು ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯ ಮತ್ತು ಸ್ನಾತಕೋತ್ತರ ವಿಭಾಗ ಘಂಟಿಕೇರಿ ಹುಬ್ಬಳ್ಳಿ ಇವರು ವಿದ್ಯಾರ್ಥಿಗಳ ಅಧ್ಯಯನದ ಮೇಲೆ ಕೋವಿಡ್‌-19 ದುಷ್ಪರಿಣಾಮ ಸಮಸ್ಯೆ ಮತ್ತು ಅವಕಾಶಗಳು ವಿಷಯದ ಮೇಲೆ ನಡೆಸಿದ ರಾಷ್ಟ್ರೀಯ ಮಟ್ಟದ ಆನ್‌ಲೈನ್‌ ಭಾಷಣ ಸ್ಪರ್ಧೆ- 2020 ಇದರಲ್ಲಿಕುಮಟಾದ ಕಮಲಾ ಬಾಳಿಗಾ ಶಿಕ್ಷಣ ಮಹಾವಿದ್ಯಾಲಯ ವಿದ್ಯಾರ್ಥಿನಿಯರಾದ ಕುಮಾರಿ. ಸಂಗೀತಾ ನಾಗೇಶ ಶೆಟ್ಟಿ ಪ್ರಥಮ ಹಾಗೂ ಕುಮಾರಿ. ಪೂರ್ಣಿಮಾ ಎಲ್‌. ಹೆಗಡೆ ತೃತೀಯ ಸ್ಥಾನ ಪಡೆದು ಬಹುಮಾನ ಪಡೆದುಕೊಂಡಿದ್ದಾರೆ.
Vijaya Karnataka Web performance in online speech competition
ಆನ್‌ಲೈನ್‌ ಭಾಷಣ ಸ್ಪರ್ಧೆಯಲ್ಲಿ ಸಾಧನೆ


ಜಿ. ಪಿ. ಪೊರವಾಲ್‌ ಕಲಾ, ವಾಣಿಜ್ಯ ಮತ್ತು ವಿ.ವಿ. ಸಾಲಿಮಠ ವಿಜ್ಞಾನ ಮಹಾವಿದ್ಯಾಲಯ ಹಾಗೂ ಭಾಸ್ಕರಾಚಾರ್ಯ ಸ್ನಾತಕೋತ್ತರ ಪದವಿ ಕೇಂದ್ರ ಸಿಂದಗಿ ಇವರು ಭಾರತದ ಆರ್ಥಿಕ ವ್ಯವಸ್ಥೆಯ ಮೇಲೆ ಕೋವಿಡ್‌-19 ದುಷ್ಪರಿಣಾಮ ವಿಷಯದ ಮೇಲೆ ನಡೆಸಿದ ರಾಷ್ಟ್ರೀಯ ಮಟ್ಟದ ಆನ್‌ಲೈನ್‌ ಪ್ರಬಂಧ ಸ್ಪರ್ಧೆಯಲ್ಲಿಪ್ರಸ್ತುತ ಮಹಾವಿದ್ಯಾಲಯದ ವಿದ್ಯಾರ್ಥಿನಿ ಕುಮಾರಿ. ಪ್ರಿಯಾ ಆಚಾರಿ ಇವರು ದ್ವಿತೀಯ ಬಹುಮಾನ ಪಡೆದುಕೊಂಡಿದ್ದಾರೆ. ಇವರ ಈ ಸಾಧನೆಗೆ ಕೆನರಾ ಕಾಲೇಜ್‌ ಸೊಸೈಟಿ ಆಡಳಿತ ಸಮಿತಿಯ ಪದಾಧಿಕಾರಿಗಳು, ಸದಸ್ಯರು, ಪ್ರಾಚಾರ್ಯರು, ಬೋಧಕರು ಹಾಗೂ ಸಿಬ್ಬಂದಿ ಅಭಿನಂದಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ