ಆ್ಯಪ್ನಗರ

ಆನ್‌ಲೈನ್‌ ಭಾಷಣ ಸ್ಪರ್ಧೆಯಲ್ಲಿ ಸಾಧನೆ

ಕುಮಟಾ : ಹುಬ್ಬಳ್ಳಿ ಘಂಟಿಕೇರಿಯ ನೆಹರು ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯ ಮತ್ತು ಸ್ನಾತಕೋತ್ತರ ವಿಭಾಗ ''ಕೋವಿಡ್‌-19 ದುಷ್ಪರಿಣಾಮ ಸಮಸ್ಯೆ ಮತ್ತು ಅವಕಾಶಗಳು'' ವಿಷಯದ ಕುರಿತು ನಡೆಸಿದ ರಾಷ್ಟ್ರೀಯ ಮಟ್ಟದ ಆನ್‌ಲೈನ್‌ ಭಾಷಣ ಸ್ಪರ್ಧೆಯಲ್ಲಿಇಲ್ಲಿಯ ಕಮಲಾ ಬಾಳಿಗಾ ಶಿಕ್ಷಣ ಮಹಾವಿದ್ಯಾಲಯ ವಿದ್ಯಾರ್ಥಿನಿಯರಾದ ಸಂಗೀತಾ ನಾಗೇಶ ಶೆಟ್ಟಿ ಪ್ರಥಮ ಹಾಗೂ ಪೂರ್ಣಿಮಾ ಎಲ್‌. ಹೆಗಡೆ ತೃತೀಯ ಸ್ಥಾನ ಪಡೆದಿದ್ದಾರೆ.

Vijaya Karnataka 23 May 2020, 5:00 am
ಕುಮಟಾ : ಹುಬ್ಬಳ್ಳಿ ಘಂಟಿಕೇರಿಯ ನೆಹರು ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯ ಮತ್ತು ಸ್ನಾತಕೋತ್ತರ ವಿಭಾಗ ''ಕೋವಿಡ್‌-19 ದುಷ್ಪರಿಣಾಮ ಸಮಸ್ಯೆ ಮತ್ತು ಅವಕಾಶಗಳು'' ವಿಷಯದ ಕುರಿತು ನಡೆಸಿದ ರಾಷ್ಟ್ರೀಯ ಮಟ್ಟದ ಆನ್‌ಲೈನ್‌ ಭಾಷಣ ಸ್ಪರ್ಧೆಯಲ್ಲಿಇಲ್ಲಿಯ ಕಮಲಾ ಬಾಳಿಗಾ ಶಿಕ್ಷಣ ಮಹಾವಿದ್ಯಾಲಯ ವಿದ್ಯಾರ್ಥಿನಿಯರಾದ ಸಂಗೀತಾ ನಾಗೇಶ ಶೆಟ್ಟಿ ಪ್ರಥಮ ಹಾಗೂ ಪೂರ್ಣಿಮಾ ಎಲ್‌. ಹೆಗಡೆ ತೃತೀಯ ಸ್ಥಾನ ಪಡೆದಿದ್ದಾರೆ.
Vijaya Karnataka Web performance in online speech competition
ಆನ್‌ಲೈನ್‌ ಭಾಷಣ ಸ್ಪರ್ಧೆಯಲ್ಲಿ ಸಾಧನೆ


ಜಿ. ಪಿ. ಪೊರವಾಲ್‌ ಕಲಾ, ವಾಣಿಜ್ಯ ಮತ್ತು ವಿ.ವಿ. ಸಾಲಿಮಠ ವಿಜ್ಞಾನ ಮಹಾವಿದ್ಯಾಲಯ ಹಾಗೂ ಭಾಸ್ಕರಾಚಾರ್ಯ ಸ್ನಾತಕೋತ್ತರ ಪದವಿ ಕೇಂದ್ರ ಸಿಂದಗಿ ಇವರು ಭಾರತದ ಆರ್ಥಿಕ ವ್ಯವಸ್ಥೆಯ ಮೇಲೆ ಕೋವಿಡ್‌-19 ದುಷ್ಪರಿಣಾಮ ವಿಷಯದ ಮೇಲೆ ನಡೆಸಿದ ರಾಷ್ಟ್ರ ಮಟ್ಟದ ಆನ್‌ಲೈನ್‌ ಪ್ರಬಂಧ ಸ್ಪರ್ಧೆಯಲ್ಲಿಪ್ರಸ್ತುತ ಮಹಾವಿದ್ಯಾಲಯದ ವಿದ್ಯಾರ್ಥಿನಿ ಕುಮಾರಿ. ಪ್ರಿಯಾ ಆಚಾರಿ ಇವರು ದ್ವಿತೀಯ ಬಹುಮಾನ ಪಡೆದಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ