ಆ್ಯಪ್ನಗರ

ಪ್ರತಿಭಾ ಕಾರಂಜಿ: ಸಿವಿಎಸ್‌ಕೆ ಪ್ರೌಢಶಾಲೆ ವಿದ್ಯಾರ್ಥಿಗಳ ಸಾಧನೆ

ಕುಮಟಾ : ಅಂಕೋಲಾದಲ್ಲಿ ನಡೆದ ಕಾರವಾರ ಶೈಕ್ಷ ಣಿಕ ಜಿಲ್ಲಾ ಮಟ್ಟದ ಪ್ರತಿಭಾಕಾರಂಜಿ ಹಾಗೂ ಕಲೋತ್ಸವದಲ್ಲಿ ಕೊಂಕಣ ಎಜ್ಯುಕೇಶನ್‌ ಟ್ರಸ್ಟ್‌ನ ಸಿ.ವಿ.ಎಸ್‌.ಕೆ ಪ್ರೌಢಶಾಲಾ ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಚಿಮ್ಮಿಸಿ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

Vijaya Karnataka 2 Dec 2018, 5:00 am
ಕುಮಟಾ : ಅಂಕೋಲಾದಲ್ಲಿ ನಡೆದ ಕಾರವಾರ ಶೈಕ್ಷ ಣಿಕ ಜಿಲ್ಲಾ ಮಟ್ಟದ ಪ್ರತಿಭಾಕಾರಂಜಿ ಹಾಗೂ ಕಲೋತ್ಸವದಲ್ಲಿ ಕೊಂಕಣ ಎಜ್ಯುಕೇಶನ್‌ ಟ್ರಸ್ಟ್‌ನ ಸಿ.ವಿ.ಎಸ್‌.ಕೆ ಪ್ರೌಢಶಾಲಾ ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಚಿಮ್ಮಿಸಿ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
Vijaya Karnataka Web KWR-PHT 1 KMT 2


ವಿದ್ಯಾರ್ಥಿಗಳಾದ ವಸುಧಾ ಪ್ರಭು ಮರಾಠಿ ಭಾಷಣ, ಶಿಲ್ಪಾ ಪಟಗಾರ ರಂಗೋಲಿ, ಚಿನ್ಮಯಿ ಭಂಡಾರಿ ಸಂಗಡಿಗರು ಕಲೋತ್ಸವ ನೃತ್ಯ (ವೀರಗಾಸೆ)ದಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಗೊಂಡಿದ್ದಾರೆ. ಶ್ರೇಯಾ ಶಾನಭಾಗ ಧಾರ್ಮಿಕ ಪಠಣ, ನೇಹಾ ಶಾನಭಾಗ ಸಂಸ್ಕೃತ ಭಾಷಣ, ತೇಜಸ್ವಿನಿ ಶಾನಭಾಗ ತುಳು ಭಾಷಣದಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡರೆ, ಸುದಿತಿ ಕಾಮತ ಕೊಂಕಣಿ ಭಾಷಣದಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ