ಆ್ಯಪ್ನಗರ

ಜಿಲ್ಲಾಮಟ್ಟದ ಪಾಂಡುರಂಗ ಪ್ರಶಸ್ತಿ ಪ್ರದಾನ

ಶಿರಸಿ : ಅರುಣೋದಯ ಸಂಸ್ಥೆಯು ಜಿಲ್ಲಾಮಟ್ಟದ ಉತ್ತಮ ಶಿಕ್ಷಕರಿಗೆ ನೀಡುವ ಪಾಂಡುರಂಗ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ನಗರದ ವಿದ್ಯಾಧಿರಾಜ ಕಲಾ ಕ್ಷೇತ್ರದಲ್ಲಿಗುರುವಾರ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ತಾಲೂಕಿನ ಓನಿಕೆರೆ ನೆಹರೂ ಪ್ರೌಢಶಾಲೆಯ ಸಹ ಶಿಕ್ಷಕ ರಾಜಪ್ಪ ಎಚ್‌. ಮತ್ತು ದೇವನಳ್ಳಿ ಬೆಣಗಾಂವನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಎಂ.ಬಿ. ನಾಯಕ ಈ ಸಾಲಿನ ಪ್ರಶಸ್ತಿ ನೀಡಲಾಯಿತು.

Vijaya Karnataka 6 Sep 2019, 5:00 am
ಶಿರಸಿ : ಅರುಣೋದಯ ಸಂಸ್ಥೆಯು ಜಿಲ್ಲಾಮಟ್ಟದ ಉತ್ತಮ ಶಿಕ್ಷಕರಿಗೆ ನೀಡುವ ಪಾಂಡುರಂಗ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ನಗರದ ವಿದ್ಯಾಧಿರಾಜ ಕಲಾ ಕ್ಷೇತ್ರದಲ್ಲಿಗುರುವಾರ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ತಾಲೂಕಿನ ಓನಿಕೆರೆ ನೆಹರೂ ಪ್ರೌಢಶಾಲೆಯ ಸಹ ಶಿಕ್ಷಕ ರಾಜಪ್ಪ ಎಚ್‌. ಮತ್ತು ದೇವನಳ್ಳಿ ಬೆಣಗಾಂವನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಎಂ.ಬಿ. ನಾಯಕ ಈ ಸಾಲಿನ ಪ್ರಶಸ್ತಿ ನೀಡಲಾಯಿತು.
Vijaya Karnataka Web presentation of panduranga award from the district
ಜಿಲ್ಲಾಮಟ್ಟದ ಪಾಂಡುರಂಗ ಪ್ರಶಸ್ತಿ ಪ್ರದಾನ


ವಿಧಾನಸಭಾ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಜಿ.ಪಂ. ಸದಸ್ಯ ಜಿ.ಎನ್‌.ಹೆಗಡೆ ಮುರೇಗಾರ, ಉಷಾ ಹೆಗಡೆ, ಬಸವರಾಜ ದೊಡ್ಮನಿ, ತಾ.ಪಂ. ಅಧ್ಯಕ್ಷೆ ಶ್ರೀಲತಾ ಕಾಳೇರಮನೆ, ಅರುಣೋದಯ ಸಂಸ್ಥೆಯ ವ್ಯವಸ್ಥಾಪಕ ಟ್ರಸ್ಟಿ ಸತೀಶ ಪಿ.ನಾಯ್ಕ, ತಾ.ಪಂ. ಸದಸ್ಯರಾದ ರವಿ ಹೆಗಡೆ, ಚಂದ್ರು ಎಸಳೆ ಮುಂತಾದವರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ