ಆ್ಯಪ್ನಗರ

ರಾಮನವಮಿ ಬೃಹತ್‌ ಶೋಭಾಯಾತ್ರೆ

ಮುಂಡಗೋಡ : ರಾಮ ನವಮಿ ಪ್ರಯುಕ್ತ ಮುಂಡಗೋಡ ತಾಲೂಕಾ ಶ್ರೀರಾಮ ಸೇನೆ ವತಿಯಿಂದ ಶನಿವಾರ ಸಂಜೆ ಪಟ್ಟಣದಲ್ಲಿ ಬೃಹತ್‌ ಶೋಭಾಯಾತ್ರೆ ನಡೆಯಿತು.

Vijaya Karnataka 20 May 2019, 5:00 am
ಮುಂಡಗೋಡ : ರಾಮ ನವಮಿ ಪ್ರಯುಕ್ತ ಮುಂಡಗೋಡ ತಾಲೂಕಾ ಶ್ರೀರಾಮ ಸೇನೆ ವತಿಯಿಂದ ಶನಿವಾರ ಸಂಜೆ ಪಟ್ಟಣದಲ್ಲಿ ಬೃಹತ್‌ ಶೋಭಾಯಾತ್ರೆ ನಡೆಯಿತು.
Vijaya Karnataka Web KWR-19MND3-


ಇಲ್ಲಿಯ ಶ್ರೀ ಅಯ್ಯಪ್ಪಸ್ವಾಮಿ ದೇವಾಲಯದಿಂದ ಹೊರಟ ಶೋಭಾಯಾತ್ರೆ ಶಿರಸಿ-ಹುಬ್ಬಳ್ಳಿ ರಸ್ತೆ ಶಿವಾಜಿ ಸರ್ಕಲ್‌ ಸೇರಿದಂತೆ ಪಟ್ಟಣದ ಪ್ರಮುಖ ಬೀದಿಗಳ ಮೂಲಕ ಸಂಚರಿಸಿ ಗ್ರಾಮದೇವಿ ಶ್ರೀ ಮಾರಿಕಾಂಬಾ ದೇವಾಲಯಕ್ಕೆ ತೆರಳಿ ಸಂಪನ್ನಗೊಂಡಿತು. ಶೋಭಾಯಾತ್ರೆಯಲ್ಲಿ ಸಾವಿರಾರು ಜನರು ಪಾಲ್ಗೊಂಡು ಜೈ ಶ್ರೀರಾಮ್‌ ಎಂದು ಜಯ ಘೋಷ ಮೊಳಗಿಸಿ ಕುಣಿದು ಕುಪ್ಪಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ