ಆ್ಯಪ್ನಗರ

ವರದಿಗಾರ ಅಪಘಾತಕ್ಕೆ ಬಲಿ

ಖಾಸಗಿ ಸುದ್ದಿ ಚಾನೆಲ್‌ನ ವರದಿಗಾರ ಮೌನೇಶ್ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

Vijaya Karnataka Web 14 Jan 2018, 11:27 am
ಶಿರಸಿ: ಶಿರಸಿ: ಖಾಸಗಿ ಸುದ್ದಿ ಚಾನೆಲ್‌ನ ವರದಿಗಾರ ಮೌನೇಶ್ ಪೋತರಾಜ (28) ಅಪಘಾತದಲ್ಲಿ ಮೃತಪಟ್ಟಿದ್ದಾರೆ.
Vijaya Karnataka Web reporter death in accident
ವರದಿಗಾರ ಅಪಘಾತಕ್ಕೆ ಬಲಿ


ಶನಿವಾರ ರಾತ್ರಿ ಶಿರಸಿಯಿಂದ ಗದಗಕ್ಕೆ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಹಾನಗಲ್ ಸಮೀಪ ಗುಂಡೂರು ಗ್ರಾಮದ ಬಳಿ ಅಪಘಾತ ಸಂಭವಿಸಿದೆ.

ಸ್ಥಳಕ್ಕೆ ಹಾನಗಲ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ