ಯಲ್ಲಾಪುರ : ಮಕ್ಕಳು ಸಂಶೋಧನಾ ಪ್ರವೃತ್ತಿಯನ್ನು ಬೆಳೆಸಿಕೊಂಡು ಬದುಕಿನ ಅನೇಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕು ಎಂದು ಕ್ಷೇತ್ರ ಶಿಕ್ಷ ಣಾಧಿಕಾರಿ ಎನ್.ಆರ್.ಹೆಗಡೆ ಹೇಳಿದರು.
ಅವರು ಪಟ್ಟಣದ ಹೋಲಿ ರೋಜರಿ ಪ್ರೌಢಶಾಲೆಯಲ್ಲಿ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಸಾರ್ವಜನಿಕ ಶಿಕ್ಷ ಣ ಇಲಾಖೆಗಳ ಆಶ್ರಯದಲ್ಲಿ ಏರ್ಪಡಿಸಿದ್ದ ಜಿಲ್ಲಾ ಯುವ ವಿಜ್ಞಾನಿ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ನವ ಜಗತ್ತು ಸಂಶೋಧನೆಗಳ ಆಗರ. ಹಿಂದಿನ ದಿನಗಳಲ್ಲಿ ನಡೆಸಿದ ಪ್ರಾಮಾಣಿಕ, ಪರಿಶುದ್ಧ ಪ್ರಯೋಗಗಳು ಹೊಸ ಆವಿಷ್ಕಾರಗಳಿಗೆ ನಾಂದಿಯಾಗಿವೆ ಎಂದರು.
ಮುಖ್ಯಾಧ್ಯಾಪಕ ಫಾ.ರೇಮಂಡ್ ಫರ್ನಾಂಡೀಸ್ ಅಧ್ಯಕ್ಷ ತೆ ವಹಿಸಿದ್ದರು. ಶಿಕ್ಷ ಣ ಸಂಯೋಜಕ ಷಣ್ಮುಖ ಹೆಗಡೆ, ಕರಾವಿಪ ಜಿಲ್ಲಾ ಸಂಚಾಲಕ ಎಂ.ರಾಜಶೇಖರ, ಮುಂತಾದವರು ಉಪಸ್ಥಿತರಿದ್ದರು. ವಿವಿಧ ತಾಲೂಕುಗಳಿಂದ 15ಕ್ಕೂ ಹೆಚ್ಚು ತಂಡಗಳು ಭಾಗವಹಿಸಿದ್ದವು.
ಅವರು ಪಟ್ಟಣದ ಹೋಲಿ ರೋಜರಿ ಪ್ರೌಢಶಾಲೆಯಲ್ಲಿ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಸಾರ್ವಜನಿಕ ಶಿಕ್ಷ ಣ ಇಲಾಖೆಗಳ ಆಶ್ರಯದಲ್ಲಿ ಏರ್ಪಡಿಸಿದ್ದ ಜಿಲ್ಲಾ ಯುವ ವಿಜ್ಞಾನಿ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ನವ ಜಗತ್ತು ಸಂಶೋಧನೆಗಳ ಆಗರ. ಹಿಂದಿನ ದಿನಗಳಲ್ಲಿ ನಡೆಸಿದ ಪ್ರಾಮಾಣಿಕ, ಪರಿಶುದ್ಧ ಪ್ರಯೋಗಗಳು ಹೊಸ ಆವಿಷ್ಕಾರಗಳಿಗೆ ನಾಂದಿಯಾಗಿವೆ ಎಂದರು.
ಮುಖ್ಯಾಧ್ಯಾಪಕ ಫಾ.ರೇಮಂಡ್ ಫರ್ನಾಂಡೀಸ್ ಅಧ್ಯಕ್ಷ ತೆ ವಹಿಸಿದ್ದರು. ಶಿಕ್ಷ ಣ ಸಂಯೋಜಕ ಷಣ್ಮುಖ ಹೆಗಡೆ, ಕರಾವಿಪ ಜಿಲ್ಲಾ ಸಂಚಾಲಕ ಎಂ.ರಾಜಶೇಖರ, ಮುಂತಾದವರು ಉಪಸ್ಥಿತರಿದ್ದರು. ವಿವಿಧ ತಾಲೂಕುಗಳಿಂದ 15ಕ್ಕೂ ಹೆಚ್ಚು ತಂಡಗಳು ಭಾಗವಹಿಸಿದ್ದವು.