ಆ್ಯಪ್ನಗರ

ಬನವಾಸಿಯಲ್ಲಿ ಕಂದಾಯ ಅದಾಲತ್‌

ಶಿರಸಿ: ಬನವಾಸಿಯಲ್ಲಿ ನಡೆದ ಕಂದಾಯ ಅದಾಲತ್‌ನಲ್ಲಿ ಪಹಣಿ ತಿದ್ದುಪಡಿಗೆ ಸಂಬಂಧಿಸಿ ಐದು ಅರ್ಜಿಗಳು ಹಾಗೂ ಪಿಂಚಣಿಗೆ ಸಂಬಂಧಿಸಿ 87 ಅರ್ಜಿ ಸ್ವೀಕೃತಗೊಂಡವು.

Vijaya Karnataka 4 Aug 2019, 5:00 am
ಶಿರಸಿ: ಬನವಾಸಿಯಲ್ಲಿ ನಡೆದ ಕಂದಾಯ ಅದಾಲತ್‌ನಲ್ಲಿ ಪಹಣಿ ತಿದ್ದುಪಡಿಗೆ ಸಂಬಂಧಿಸಿ ಐದು ಅರ್ಜಿಗಳು ಹಾಗೂ ಪಿಂಚಣಿಗೆ ಸಂಬಂಧಿಸಿ 87 ಅರ್ಜಿ ಸ್ವೀಕೃತಗೊಂಡವು.
Vijaya Karnataka Web revenue adalat in banavasi
ಬನವಾಸಿಯಲ್ಲಿ ಕಂದಾಯ ಅದಾಲತ್‌


ಇದೇ ಸಂದರ್ಭದಲ್ಲಿ ಈ ಹಿಂದೆ ಪರಿಶೀಲಿಸಿದ 50 ಜನರಿಗೆ ಪಿಂಚಣಿ ಮಂಜೂರಾಗಿದ್ದು, ಆದೇಶ ಪತ್ರ ವಿತರಿಸಲಾಯಿತು. ತಹಸೀಲ್ದಾರ್‌ ಎಂ.ಆರ್‌. ಕುಲಕರ್ಣಿ ಅಧ್ಯಕ್ಷ ತೆ ವಹಿಸಿದ್ದರು. ಬನವಾಸಿ ಗ್ರಾ.ಪಂ. ಅಧ್ಯಕ್ಷ ಗಣೇಶ ಸಣ್ಣಲಿಂಗಣ್ಣನವರ, ತಾ.ಪಂ. ಅಧ್ಯಕ್ಷೆ ಶ್ರೀಲತಾ ಕಾಳೇರಮನೆ, ಗುಡ್ನಾಪುರ ಗ್ರಾ.ಪಂ. ಅಧ್ಯಕ್ಷ ಭೋಜಪ್ಪ ನಾಯ್ಕ ಉಪಸ್ಥಿತರಿದ್ದರು. ಬನವಾಸಿ ಉಪತಹಸೀಲ್ದಾರ್‌ ಶ್ರೀಕೃಷ್ಣ ಕಾಮಕರ ಸ್ವಾಗತಿಸಿದರು. ಶ್ರೀಧರ ಹೆಗಡೆ ವಂದಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ