ಆ್ಯಪ್ನಗರ

ಕ್ರೀಡಾ ಚೇತನ ಕಾರ್ಯಕ್ರಮಕ್ಕೆ ಚಾಲನೆ

ಮುಂಡಗೋಡ : ವನವಾಸಿ ಕಲ್ಯಾಣ ಹಾಗೂ ಯುತ್‌ ಫಾರ್‌ ಸೇವಾ ಇವರ ಸಂಯುಕ್ತ ಆಶ್ರಯದಲ್ಲಿಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿಕಲಾ ಮತ್ತು ಕ್ರೀಡಾ ಚೇತನ ಕಾರ್ಯಕ್ರಮ ಭಾನುವಾರ ನಡೆಯಿತು.

Vijaya Karnataka 8 Jan 2020, 5:00 am
ಮುಂಡಗೋಡ : ವನವಾಸಿ ಕಲ್ಯಾಣ ಹಾಗೂ ಯುತ್‌ ಫಾರ್‌ ಸೇವಾ ಇವರ ಸಂಯುಕ್ತ ಆಶ್ರಯದಲ್ಲಿಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿಕಲಾ ಮತ್ತು ಕ್ರೀಡಾ ಚೇತನ ಕಾರ್ಯಕ್ರಮ ಭಾನುವಾರ ನಡೆಯಿತು.
Vijaya Karnataka Web run to a sports spirit program
ಕ್ರೀಡಾ ಚೇತನ ಕಾರ್ಯಕ್ರಮಕ್ಕೆ ಚಾಲನೆ


ರಾಜ್ಯ ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷ ವಿ.ಎಸ್‌ ಪಾಟೀಲ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಅಶೋಕ ಗೋಕರ್ಣ ಅಧ್ಯಕ್ಷತೆ ವಹಿಸಿದ್ದರು. ಶ್ರೀ ರುದ್ರಮುನಿ ಸ್ವಾಮಿಗಳು ಸಾನ್ನಿಧ್ಯ ವಹಿಸಿದ್ದರು. ಅತಿಥಿಗಳಾಗಿ ರಾಘವೇಂದ್ರ ಮಳಗಿಕರ, ನವಲು ದೇವು ಜೋರೆ, ಹನಮಂತ ವಾಲ್ಮೀಕಿ, ಸಂದೇಶ, ವನವಾಸಿ ಕಲ್ಯಾಣ ಸಂಸ್ಥೆಯ ವಕ್ತಾರರಾದ ಶಾಂತಾರಾಮ ಸಿದ್ದಿ ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ