ಕಾರ್ಮಿಕ ಇಲಾಖೆಯ ಸೌಲಭ್ಯ ದುರುಪಯೋಗ ತಡೆಗೆ ಪ್ರತ್ಯೇಕ ವೆಬ್ ಸೈಟ್: ಸಚಿವ ಶಿವರಾಮ್ ಹೆಬ್ಬಾರ್
ಅಸಂಘಟಿತ ಕಾರ್ಮಿಕರ 41 ವಿಭಾಗಗಳ ಪೈಕಿ 13 ಅನ್ನು ಮಾತ್ರ ಸರಕಾರ ಅಧಿಕೃತವೆಂದು ಗುರುತಿಸಿದೆ. ಉಳಿದವುಗಳನ್ನು ಇಲಾಖೆಯಡಿ ತರಲು ಸಿದ್ಧತೆ ನಡೆದಿದೆ ಎಂದು ಸಚಿವ ಶಿವರಾಮ್ ಹೆಬ್ಬಾರ್ ಮಾಹಿತಿ ನೀಡಿದರು.
Vijaya Karnataka Web 25 Nov 2020, 4:47 pm
ಕಾರವಾರ: ಕಾರ್ಮಿಕ ಇಲಾಖೆಯ ಸೌಲಭ್ಯಗಳ ದುರುಪಯೋಗ ತಡೆಯಲು ರಾಜ್ಯದಲ್ಲಿ ಪ್ರತ್ಯೇಕ ವೆಬ್ಸೈಟ್ ರೂಪಿಸಲಾಗುತ್ತಿದ್ದು, ಮುಂದಿನ ಎರಡು ತಿಂಗಳೊಳಗೆ ಆರಂಭವಾಗಲಿದೆ ಎಂದು ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಹೇಳಿದ್ದಾರೆ.
ಕಾರವಾರದಲ್ಲಿ ಸುದ್ದಿಗಾರರೊಂದಿಗೆ ಸಚಿವರು ಮಾತನಾಡಿದರು
ಕಾರ್ಮಿಕ ಇಲಾಖೆಯಲ್ಲಿ ಸೌಲಭ್ಯದ ದುರುಪಯೋಗ ವಿಚಾರ ಸರಕಾರದ ಗಮನಕ್ಕೆ ಬಂದಿದ್ದು, ಹೊಸ ಗುರುತಿನ ಚೀಟಿಗಳ ವಿತರಣೆಯನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ. ಮುಂದಿನ ಎರಡು ದಿನಗಳಲ್ಲಿ ಷರತ್ತುಬದ್ಧವಾಗಿ ವಿತರಣೆ ಆರಂಭಿಸಲಾಗುವುದು ಎಂದರು.
ಅಸಂಘಟಿತ ಕಾರ್ಮಿಕರ 41 ವಿಭಾಗಗಳ ಪೈಕಿ 13 ಅನ್ನು ಮಾತ್ರ ಸರಕಾರ ಅಧಿಕೃತವೆಂದು ಗುರುತಿಸಿದೆ. ಉಳಿದವುಗಳನ್ನು ಇಲಾಖೆಯಡಿ ತರಲು ಸಿದ್ಧತೆ ನಡೆದಿದೆ ಎಂದು ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಮಾಹಿತಿ ನೀಡಿದರು.
ಕಾರವಾರದಲ್ಲಿ ಸುದ್ದಿಗಾರರೊಂದಿಗೆ ಸಚಿವರು ಮಾತನಾಡಿದರು
ಕಾರ್ಮಿಕ ಇಲಾಖೆಯಲ್ಲಿ ಸೌಲಭ್ಯದ ದುರುಪಯೋಗ ವಿಚಾರ ಸರಕಾರದ ಗಮನಕ್ಕೆ ಬಂದಿದ್ದು, ಹೊಸ ಗುರುತಿನ ಚೀಟಿಗಳ ವಿತರಣೆಯನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ. ಮುಂದಿನ ಎರಡು ದಿನಗಳಲ್ಲಿ ಷರತ್ತುಬದ್ಧವಾಗಿ ವಿತರಣೆ ಆರಂಭಿಸಲಾಗುವುದು ಎಂದರು.
ಅಸಂಘಟಿತ ಕಾರ್ಮಿಕರ 41 ವಿಭಾಗಗಳ ಪೈಕಿ 13 ಅನ್ನು ಮಾತ್ರ ಸರಕಾರ ಅಧಿಕೃತವೆಂದು ಗುರುತಿಸಿದೆ. ಉಳಿದವುಗಳನ್ನು ಇಲಾಖೆಯಡಿ ತರಲು ಸಿದ್ಧತೆ ನಡೆದಿದೆ ಎಂದು ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಮಾಹಿತಿ ನೀಡಿದರು.