ಆ್ಯಪ್ನಗರ

ಇಟಗಿಯಲ್ಲಿ ಶ್ರಾವಣ ಸೋಮವಾರ ಶತರುದ್ರ ಪಾರಾಯಣ

ಸಿದ್ದಾಪುರ: ತಾಲೂಕಿನ ಇಟಗಿ ಶ್ರೀರಾಮೇಶ್ವರ ದೇವಾಲಯದಲ್ಲಿ ಶ್ರಾವಣಮಾಸದಾದ್ಯಂತ ವಿಶೇಷ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತಿದ್ದು ಶ್ರಾವಣ ಕೊನೆಯ ಸೋಮವಾರದಂದು ಶತರುದ್ರ ಪಾರಾಯಣ,ಜಲಾಭಿಷೇಕ,ಮಹಾಪೂಜೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು.

Vijaya Karnataka 27 Aug 2019, 5:00 am
ಸಿದ್ದಾಪುರ: ತಾಲೂಕಿನ ಇಟಗಿ ಶ್ರೀರಾಮೇಶ್ವರ ದೇವಾಲಯದಲ್ಲಿ ಶ್ರಾವಣಮಾಸದಾದ್ಯಂತ ವಿಶೇಷ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತಿದ್ದು ಶ್ರಾವಣ ಕೊನೆಯ ಸೋಮವಾರದಂದು ಶತರುದ್ರ ಪಾರಾಯಣ,ಜಲಾಭಿಷೇಕ,ಮಹಾಪೂಜೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು.
Vijaya Karnataka Web shraddha monday shadhudra parana at itagi
ಇಟಗಿಯಲ್ಲಿ ಶ್ರಾವಣ ಸೋಮವಾರ ಶತರುದ್ರ ಪಾರಾಯಣ


ಸಾವಿರಾರು ಭಕ್ತರು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ದೇವಾಲಯದ ಆಡಳಿತ ಸಮಿತಿ ಮೊಕ್ತೇಸರ ಚಂದ್ರಶೇಖರ ಹೆಗಡೆ ಕೊಡ್ತಗಣಿ ಹಾಗೂ ಸಮಿತಿಯ ಸದಸ್ಯರು ನೇತೃತ್ವವಹಿಸಿದ್ದರು.

ಬಂದ ಎಲ್ಲಾ ಭಕ್ತರಿಗೂ ಅನ್ನದಾಸೋಹ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ