ಆ್ಯಪ್ನಗರ

ಏಕತಾ ದಿನ: ಪ್ರತಿಜ್ಞಾವಿಧಿ ಸ್ವೀಕಾರ

ಯಲ್ಲಾಪುರ : ಹರಿದು ಹಂಚಿಹೋಗಿದ್ದ 500ಕ್ಕೂ ಹೆಚ್ಚು ಪ್ರಾಂತ್ಯಗಳನ್ನು ಒಂದುಗೂಡಿಸಿ ಭಾರತದ ಏಕತೆಯನ್ನು ಗಟ್ಟಿಗೊಳಿಸಿದ ಉಕ್ಕಿನ ಮನುಷ್ಯ ಎಂದೇ ಖ್ಯಾತರಾದ ದೇಶದ ಮೊದಲ ಉಪಪ್ರಧಾನಿ, ಗೃಹಸಚಿವ ಸರ್ದಾರ್‌ ವಲ್ಲಭಬಾಯಿ ಪಟೇಲರ ಜಯಂತಿಯ ಪ್ರಯುಕ್ತ ಪಟ್ಟಣದ ವೈಟಿಎಸ್‌ಎಸ್‌ ಪದವಿಪೂರ್ವ ಕಾಲೇಜಿನಲ್ಲಿಏಕತಾ ದಿನವನ್ನು ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಪ್ರತಿಜ್ಞಾವಿಧಿಯನ್ನು ಸ್ವೀಕರಿಸುವ ಮೂಲಕ ಆಚರಿಸಿದರು.

Vijaya Karnataka 1 Nov 2019, 5:00 am
ಯಲ್ಲಾಪುರ : ಹರಿದು ಹಂಚಿಹೋಗಿದ್ದ 500ಕ್ಕೂ ಹೆಚ್ಚು ಪ್ರಾಂತ್ಯಗಳನ್ನು ಒಂದುಗೂಡಿಸಿ ಭಾರತದ ಏಕತೆಯನ್ನು ಗಟ್ಟಿಗೊಳಿಸಿದ ಉಕ್ಕಿನ ಮನುಷ್ಯ ಎಂದೇ ಖ್ಯಾತರಾದ ದೇಶದ ಮೊದಲ ಉಪಪ್ರಧಾನಿ, ಗೃಹಸಚಿವ ಸರ್ದಾರ್‌ ವಲ್ಲಭಬಾಯಿ ಪಟೇಲರ ಜಯಂತಿಯ ಪ್ರಯುಕ್ತ ಪಟ್ಟಣದ ವೈಟಿಎಸ್‌ಎಸ್‌ ಪದವಿಪೂರ್ವ ಕಾಲೇಜಿನಲ್ಲಿಏಕತಾ ದಿನವನ್ನು ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಪ್ರತಿಜ್ಞಾವಿಧಿಯನ್ನು ಸ್ವೀಕರಿಸುವ ಮೂಲಕ ಆಚರಿಸಿದರು.
Vijaya Karnataka Web single day swearing in
ಏಕತಾ ದಿನ: ಪ್ರತಿಜ್ಞಾವಿಧಿ ಸ್ವೀಕಾರ


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ