ಆ್ಯಪ್ನಗರ

ಈಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

ಮುಂಡಗೋಡ : ಮಹಾ ಶಿವರಾತ್ರಿ ಪ್ರಯುಕ್ತ ತಾಲೂಕಿನ ಬೇಡಸಗಾಂವನಲ್ಲಿ ರಾಮಲಿಂಗೇಶ್ವರ ಜಾತ್ರಾ ಮಹೋತ್ಸವ ಸೋಮವಾರ ಅದ್ಧೂರಿಯಾಗಿ ನಡೆಯಿತು.

Vijaya Karnataka 5 Mar 2019, 5:00 am
ಮುಂಡಗೋಡ : ಮಹಾ ಶಿವರಾತ್ರಿ ಪ್ರಯುಕ್ತ ತಾಲೂಕಿನ ಬೇಡಸಗಾಂವನಲ್ಲಿ ರಾಮಲಿಂಗೇಶ್ವರ ಜಾತ್ರಾ ಮಹೋತ್ಸವ ಸೋಮವಾರ ಅದ್ಧೂರಿಯಾಗಿ ನಡೆಯಿತು.
Vijaya Karnataka Web KWR-4MND1-
ಮುಂಡಗೋಡ ಪಟ್ಟಣದ ಆನಂದನಗರದಲ್ಲಿರುವ ಈಶ್ವರ ದೇವಸ್ಥಾನದಲ್ಲಿ ಸೇರಿರುವ ಭಕ್ತರು.


ಮುಂಡಗೋಡ ಪಟ್ಟಣದ ಆನಂದನಗರದ ಈಶ್ವರ ದೇವಸ್ಥಾನ ಹಾಗೂ ಪಟ್ಟಣದ ಹೊರ ವಲಯದಲ್ಲಿರುವ ಪಾರ್ವತಿ ಪರಮೇಶ್ವರ ದೇವಸ್ಥಾನ, ಮಳಗಿ ಶಿವಗಣೇಶ ದೇವಸ್ಥಾನ ಸೇರಿದಂತೆ ತಾಲೂಕಿನ ವಿವಿಧ ಗ್ರಾಮಗಳಲ್ಲಿನ ಈಶ್ವರ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ನಡೆಸಲಾಯಿತು. ಈಶ್ವರ ದೇವಸ್ಥಾನಗಳನ್ನು ತಳಿರು ತೋರಣಗಳಿಂದ ಶೃಂಗರಿಸಿ ದೇವರಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ಎಲ್ಲ ದೇವಸ್ಥಾನಗಳಲ್ಲಿ ಸೋಮವಾರ ರಾತ್ರಿ ಜಾಗರಣೆ ಮಾಡಲು ಸಕಲ ಸಿದ್ಧತೆಯನ್ನು ಮಾಡಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ