ರಸಪ್ರಶ್ನೆಯಲ್ಲಿ ವಿದ್ಯಾರ್ಥಿಗಳ ಸಾಧನೆ
ಶಿರಸಿ : ಸೋಂದಾ ಸ್ವರ್ಣವಲ್ಲೀಯ ರಾಜರಾಜೇಶ್ವರೀ ವಿದ್ಯಾ ಸಂಸ್ಥೆಯ ಅಡಿಯಲ್ಲಿ ನಡೆಯುತ್ತಿರುವ ತಾಲೂಕಿನ ಇಸಳೂರಿನ ಶ್ರೀನಿಕೇತನ ಶಾಲೆಯ ವಿದ್ಯಾರ್ಥಿಗಳು ರಸಪ್ರಶ್ನೆ ಸ್ಪರ್ಧೆಯಲ್ಲಿ ಸಾಧನೆ ತೋರಿದ್ದಾರೆ.
Vijaya Karnataka 18 Aug 2019, 5:00 am
ಶಿರಸಿ : ಸೋಂದಾ ಸ್ವರ್ಣವಲ್ಲೀಯ ರಾಜರಾಜೇಶ್ವರೀ ವಿದ್ಯಾ ಸಂಸ್ಥೆಯ ಅಡಿಯಲ್ಲಿ ನಡೆಯುತ್ತಿರುವ ತಾಲೂಕಿನ ಇಸಳೂರಿನ ಶ್ರೀನಿಕೇತನ ಶಾಲೆಯ ವಿದ್ಯಾರ್ಥಿಗಳು ರಸಪ್ರಶ್ನೆ ಸ್ಪರ್ಧೆಯಲ್ಲಿ ಸಾಧನೆ ತೋರಿದ್ದಾರೆ.
ರೋಟರಿ ಕ್ಲಬ್, ನಯನ ಫೌಂಡೇಶನ್, ಅರಿವು ಅಚ್ಚರಿ ಬಳಗ ಹಾಗೂ ಶಿಕ್ಷ ಣ ಇಲಾಖೆಯ ಸಹಯೋಗದೊಂದಿಗೆ ನಡೆದ ಬಾಹ್ಯಾಕಾಶ ಮತ್ತು ಚಂದ್ರಯಾನದ ಕುರಿತು ನಡೆದ ಸ್ಪರ್ಧೆಯಲ್ಲಿ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿಗಳಾದ ನಿಶ್ಚಿತ್ ನಾಯಕ್ ಪ್ರಥಮ ಹಾಗೂ ಹತ್ತನೇ ತರಗತಿಯ ತೇಜಸ್ವಿ ವಿ.ಹೆಗಡೆ ತೃತೀಯ ಸ್ಥಾನ ಪಡೆದಿದ್ದಾರೆ.
ರೋಟರಿ ಕ್ಲಬ್, ನಯನ ಫೌಂಡೇಶನ್, ಅರಿವು ಅಚ್ಚರಿ ಬಳಗ ಹಾಗೂ ಶಿಕ್ಷ ಣ ಇಲಾಖೆಯ ಸಹಯೋಗದೊಂದಿಗೆ ನಡೆದ ಬಾಹ್ಯಾಕಾಶ ಮತ್ತು ಚಂದ್ರಯಾನದ ಕುರಿತು ನಡೆದ ಸ್ಪರ್ಧೆಯಲ್ಲಿ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿಗಳಾದ ನಿಶ್ಚಿತ್ ನಾಯಕ್ ಪ್ರಥಮ ಹಾಗೂ ಹತ್ತನೇ ತರಗತಿಯ ತೇಜಸ್ವಿ ವಿ.ಹೆಗಡೆ ತೃತೀಯ ಸ್ಥಾನ ಪಡೆದಿದ್ದಾರೆ.