ಆ್ಯಪ್ನಗರ

ವಿಷ ಸೇವಿಸಿ ಆತ್ಮಹತ್ಯೆ

ಮುಂಡಗೋಡ: ಮಾನಸಿಕವಾಗಿ ನೊಂದಿದ್ದ ಮಹಿಳೆಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ನಡೆದಿದೆ.

Vijaya Karnataka 22 Aug 2019, 5:00 am
ಮುಂಡಗೋಡ: ಮಾನಸಿಕವಾಗಿ ನೊಂದಿದ್ದ ಮಹಿಳೆಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ನಡೆದಿದೆ.
Vijaya Karnataka Web suicide by consuming poison
ವಿಷ ಸೇವಿಸಿ ಆತ್ಮಹತ್ಯೆ


ತಾಲೂಕಿನ ಜೋಡಿಕಟ್ಟ ಗ್ರಾಮದ ಗಂಗಮ್ಮ ಗಂಗಾರಾಮ ಕೋಕ್ರೆ (40) ಮೃತ ಮಹಿಳೆ. ನಾಲ್ಕು ವರ್ಷದಿಂದ ಅಸ್ವಸ್ಥರಾಗಿದ್ದ ಇವರಿಗೆ ಹಲವಾರು ಕಡೆಗಳಲ್ಲಿ ಚಿಕಿತ್ಸೆ ಕೊಡಿಸಿದರೂ ಗುಣಮುಖವಾಗಿರಲಿಲ್ಲ. ಇದರಿಂದ ಇನ್ನಷ್ಟು ಮನನೊಂದು ಮಂಗಳವಾರ ಸಂಜೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಳು. ಶಿರಸಿ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದರೂ, ಚಿಕಿತ್ಸೆ ಫಲ ನೀಡದೇ ಬುಧವಾರ ಸಾವನ್ನಪ್ಪಿದ್ದಾಳೆ ಎಂದು ಮೃತಳ ಮಗ ಬಾಬು ಎಂಬವನು ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ