ಆ್ಯಪ್ನಗರ

ನೇಣು ಹಾಕಿಕೊಂಡು ಆತ್ಮಹತ್ಯೆ

ಮುಂಡಗೋಡ:ವ್ಯಕ್ತಿಯೊಬ್ಬ ಗದ್ದೆಯಲ್ಲಿನ ಮಾವಿನಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ತಾಲೂಕಿನ ತೇಗಿನಕೊಪ್ಪ ಗ್ರಾಮದಲ್ಲಿ ನಡೆದಿದೆ.

Vijaya Karnataka 22 Aug 2019, 5:00 am
ಮುಂಡಗೋಡ:ವ್ಯಕ್ತಿಯೊಬ್ಬ ಗದ್ದೆಯಲ್ಲಿನ ಮಾವಿನಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ತಾಲೂಕಿನ ತೇಗಿನಕೊಪ್ಪ ಗ್ರಾಮದಲ್ಲಿ ನಡೆದಿದೆ.
Vijaya Karnataka Web suicide by hanging
ನೇಣು ಹಾಕಿಕೊಂಡು ಆತ್ಮಹತ್ಯೆ


ಮಂಜುನಾಥ ಓಂಕಾರಿ ಚೌವ್ಹಾಣ(43) ಎನ್ನುವವರೇ ಮೃತ ವ್ಯಕ್ತಿ. ಈತ ಬ್ಯಾಂಕ್‌ ಹಾಗೂ ಸೊಸೈಟಿ ಸೇರಿದಂತೆ ಕೈಗಡ ಸಾಲ ಮಾಡಿದ್ದ. ತೀರಿಸಲಾಗದೇ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಓಂಕಾರಿ ಚೌವ್ಹಾಣ ಎನ್ನುವವರು ದೂರು ನೀಡಿದ್ದಾರೆ. ಮುಂಡಗೋಡ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ