ಆ್ಯಪ್ನಗರ

ಸ್ವರ್ಣವಲ್ಲೀ: ಆರಾಧನಾ ಮಹೋತ್ಸವ ಇಂದು

ಶಿರಸಿ : ಕಾಂಚಿ ಕಾಮಕೋಟಿಯ ಬ್ರಹ್ಮೀಭೂತ ಶ್ರೀ ಜಯೇಂದ್ರ ಸರಸ್ವತೀ ಸ್ವಾಮೀಜಿಗಳ ಆರಾಧನಾ ಮಹೋತ್ಸವ ತಾಲೂಕಿನ ಸೋಂದಾ ಸ್ವರ್ಣವಲ್ಲಿ ಸಂಸ್ಥಾನದಲ್ಲಿ ಮಾ.19ಕ್ಕೆ ನಡೆಯಲಿದೆ.

Vijaya Karnataka 19 Mar 2019, 5:00 am
ಶಿರಸಿ : ಕಾಂಚಿ ಕಾಮಕೋಟಿಯ ಬ್ರಹ್ಮೀಭೂತ ಶ್ರೀ ಜಯೇಂದ್ರ ಸರಸ್ವತೀ ಸ್ವಾಮೀಜಿಗಳ ಆರಾಧನಾ ಮಹೋತ್ಸವ ತಾಲೂಕಿನ ಸೋಂದಾ ಸ್ವರ್ಣವಲ್ಲಿ ಸಂಸ್ಥಾನದಲ್ಲಿ ಮಾ.19ಕ್ಕೆ ನಡೆಯಲಿದೆ.
Vijaya Karnataka Web swarnavalli worship jubilee today
ಸ್ವರ್ಣವಲ್ಲೀ: ಆರಾಧನಾ ಮಹೋತ್ಸವ ಇಂದು


ಆರಾಧನಾ ಮಹೋತ್ಸವವನ್ನು ಆರಾಧನಾ ವಿಧಿ ವಿಧಾನಗಳಂತೆ ನಡೆಸಲಾಗುತ್ತಿದೆ. ಈ ಧಾರ್ಮಿಕ ಕಾರ್ಯಕ್ರಮಗಳಿಗೆ ಶ್ರೀಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ಸಾನ್ನಿಧ್ಯ ನೀಡುವರು.

1992ರಲ್ಲಿ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮಿಜಿಗಳಿಗೆ ಸನ್ಯಾಸ ದೀಕ್ಷೆ ನೀಡಿದ್ದ ಶ್ರೀ ಜಯೇಂದ್ರ ಸರಸ್ವತೀ ಸ್ವಾಮೀಜಿಗಳ ಪುಣ್ಯ ಸ್ಮರಣೆಯ ಕಾರ್ಯಕ್ರಮ ಸ್ವರ್ಣವಲ್ಲೀ ಮಠದಲ್ಲಿ ಕೂಡ ನಡೆಯುತ್ತಿರುವದು ವಿಶೇಷವಾಗಿದೆ. ಇಲ್ಲಿ ನಡೆಯಲಿರುವ ಆರಾಧನಾ ಮಹೋತ್ಸವಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಪಾಲ್ಗೊಂಡು ಪ್ರಸಾದ ಸ್ವೀಕರಿಸುವಂತೆ ಶ್ರೀ ಮಠದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ