ಆ್ಯಪ್ನಗರ

ಶಿಕ್ಷಕನ ಕ್ರೀಡಾ ಸಾಧನೆ

ಹೊನ್ನಾವರ: ತಾಲೂಕಿನ ಮಾಳ್ಕೋಡ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಭಾಸ್ಕರ ವಿ. ನಾಯ್ಕ ಮಂಗಳೂರಿನಲ್ಲಿನಡೆದ ಕರ್ನಾಟಕ ರಾಜ್ಯ ಮಾಸ್ಟರ್‌ ಅಥ್ಲೆಟಿಕ್ಸ್‌ದಲ್ಲಿ400 ಮೀ, 800ಮೀ ಹಾಗೂ 1500 ಮೀಟರ್‌ ಓಟದ ಸ್ಪರ್ಧೆಯಲ್ಲಿಚಿನ್ನದ ಪದಕ ಗೆದ್ದಿದ್ದಾರೆ. ಇವರ ಸಾಧನೆಗೆ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕ ಭಜಂತ್ರಿ ಹಾಗೂ ತಾಲೂಕು ಯುವಜನ ಸೇವಾ ಕ್ರೀಡಾಧಿಕಾರಿ ಸುಧೀಶ ನಾಯ್ಕ ಸಂತಸ ವ್ಯಕ್ತಪಡಿಸಿದ್ದಾರೆ.

Vijaya Karnataka 19 Nov 2019, 5:00 am
ಹೊನ್ನಾವರ: ತಾಲೂಕಿನ ಮಾಳ್ಕೋಡ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಭಾಸ್ಕರ ವಿ. ನಾಯ್ಕ ಮಂಗಳೂರಿನಲ್ಲಿನಡೆದ ಕರ್ನಾಟಕ ರಾಜ್ಯ ಮಾಸ್ಟರ್‌ ಅಥ್ಲೆಟಿಕ್ಸ್‌ದಲ್ಲಿ400 ಮೀ, 800ಮೀ ಹಾಗೂ 1500 ಮೀಟರ್‌ ಓಟದ ಸ್ಪರ್ಧೆಯಲ್ಲಿಚಿನ್ನದ ಪದಕ ಗೆದ್ದಿದ್ದಾರೆ. ಇವರ ಸಾಧನೆಗೆ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕ ಭಜಂತ್ರಿ ಹಾಗೂ ತಾಲೂಕು ಯುವಜನ ಸೇವಾ ಕ್ರೀಡಾಧಿಕಾರಿ ಸುಧೀಶ ನಾಯ್ಕ ಸಂತಸ ವ್ಯಕ್ತಪಡಿಸಿದ್ದಾರೆ.
Vijaya Karnataka Web teachers sporting achievement
ಶಿಕ್ಷಕನ ಕ್ರೀಡಾ ಸಾಧನೆ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ