ಆ್ಯಪ್ನಗರ

ನಿಷ್ಪಕ್ಷಪಾತ ಕರ್ತವ್ಯದಿಂದ ಮನಸ್ಸಿಗೆ ನೆಮ್ಮದಿ

ಅಂಕೋಲಾ : ತಾಲೂಕಿನ ಹಿರಿಯ ಮಹಿಳಾ ಆರೋಗ್ಯ ಸಹಾಯಕಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಶ್ಯಾಮಲಾ ರಾಣೆ ಅವರನ್ನು ಸನ್ಮಾನಿಸಿ ಬೀಳ್ಕೊಡಲಾಯಿತು.

Vijaya Karnataka 5 Dec 2018, 5:00 am
ಅಂಕೋಲಾ : ತಾಲೂಕಿನ ಹಿರಿಯ ಮಹಿಳಾ ಆರೋಗ್ಯ ಸಹಾಯಕಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಶ್ಯಾಮಲಾ ರಾಣೆ ಅವರನ್ನು ಸನ್ಮಾನಿಸಿ ಬೀಳ್ಕೊಡಲಾಯಿತು.
Vijaya Karnataka Web the mind is relieved of impartial duty
ನಿಷ್ಪಕ್ಷಪಾತ ಕರ್ತವ್ಯದಿಂದ ಮನಸ್ಸಿಗೆ ನೆಮ್ಮದಿ


ತಾಲೂಕಾ ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ಮಹೇಂದ್ರ ನಾಯಕ ಮಾತನಾಡಿ, ಸರಕಾರಿ ಸೇವೆಯಲ್ಲಿರುವಾಗ ನಿಷ್ಪಕ್ಷ ಪಾತವಾಗಿ ಕರ್ತವ್ಯ ನಿರ್ವಹಿಸಿದರೆ ಸಾರ್ವಜನಿಕರು ಸದಾ ನಿಮ್ಮನ್ನು ನೆನಸುತ್ತಾರೆ ಎಂದರು. ತಾಲೂಕಾ ಆರೋಗ್ಯಾಧಿಕಾರಿ ಡಾ. ಅರ್ಚನಾ ನಾಯಕ ಮಾತನಾಡಿದರು. ಸನ್ಮಾನ ಸ್ವೀಕರಿಸಿದ ಶ್ಯಾಮಲಾ ರಾಣೆ ಮಾತನಾಡಿ, ಆರೋಗ್ಯ ಇಲಾಖೆಯ ನೆನಪು ನನ್ನ ಜೀವನದಲ್ಲಿ ಸದಾ ಇರುತ್ತದೆ ಎಂದರು.

ಜ್ಯೋತಿ ನಾಯಕ ಸ್ವಾಗತಿಸಿದರು. ಪಿ.ಎನ್‌. ನಾಯ್ಕ ವಂದಿಸಿದರು. ಮಿಲನ ಬಾಂದೇಕರ, ಯಾದು ಗೌಡ, ಮಂಜುನಾಥ ಗೌಡ, ತಾಲೂಕಿನ ಆರೋಗ್ಯ ಇಲಾಖೆಯ ಎಲ್ಲ ಸಿಬ್ಬಂದಿ ಉಪಸ್ಥಿತರಿದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ