ಆ್ಯಪ್ನಗರ

27ರಂದು ಕಾರ್ಮಿಕ ಇಲಾಖೆ ಕಚೇರಿಗೆ ಮುತ್ತಿಗೆ

ಶಿರಸಿ: ಆರ್ಥಿಕ ತೀವ್ರ ಸಂಕಷ್ಟದಲ್ಲಿರುವ ಕಾರ್ಮಿಕ ಸಮಸ್ಯೆಗೆ ಒಂದು ವಾರದಲ್ಲಿ ಸ್ಪಂದಿಸದಿದ್ದಲ್ಲಿ ಸ್ಥಳೀಯ ಕಾರ್ಮಿಕ ಇಲಾಖೆ ಕಚೇರಿಗೆ ವಿವಿಧ ಸಂಘಟನೆ ಕಾರ್ಮಿಕರು ಮೇ 27 ರಂದು ಮುತ್ತಿಗೆ ಹಾಕಿ ಪ್ರತಿಭಟಿಸಲಿದ್ದಾರೆ ಎಂದು ಸಾಮಾಜಿಕ ಹೋರಾಟಗಾರ ರವೀಂದ್ರ ನಾಯ್ಕ ತಿಳಿಸಿದ್ದಾರೆ. ಈ

Vijaya Karnataka 21 May 2020, 5:00 am
ಶಿರಸಿ: ಆರ್ಥಿಕ ತೀವ್ರ ಸಂಕಷ್ಟದಲ್ಲಿರುವ ಕಾರ್ಮಿಕ ಸಮಸ್ಯೆಗೆ ಒಂದು ವಾರದಲ್ಲಿ ಸ್ಪಂದಿಸದಿದ್ದಲ್ಲಿ ಸ್ಥಳೀಯ ಕಾರ್ಮಿಕ ಇಲಾಖೆ ಕಚೇರಿಗೆ ವಿವಿಧ ಸಂಘಟನೆ ಕಾರ್ಮಿಕರು ಮೇ 27 ರಂದು ಮುತ್ತಿಗೆ ಹಾಕಿ ಪ್ರತಿಭಟಿಸಲಿದ್ದಾರೆ ಎಂದು ಸಾಮಾಜಿಕ ಹೋರಾಟಗಾರ ರವೀಂದ್ರ ನಾಯ್ಕ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಕಾರ್ಮಿಕ ಸಹಾಯಧನ ಘೋಷಿಸಿ 50 ದಿನಗಳಾದರೂ ಜಿಲ್ಲೆಯಲ್ಲಿಕೇವಲ 8 ಸಾವಿರ ಕಾರ್ಮಿಕರ ಖಾತೆಗೆ ಸಹಾಯಧನ ಜಮಾ ಆಗಿದ್ದು, 20 ಸಾವಿರಕ್ಕೂ ಮಿಕ್ಕಿ ಕಾರ್ಮಿಕರಿಗೆ ಜಮಾ ಆಗಿಲ್ಲಎಂದು ದೂರಿದ್ದಾರೆ. ಕಾರ್ಮಿಕರ ಇಲಾಖೆಯಲ್ಲಿನೋಂದಾಯಿಸಲ್ಪಟ್ಟ ಮತ್ತು ಇನ್ನಿತರ ಕಾರ್ಮಿಕರಿಗೂ ಆಹಾರ ಕಿಟ್‌ ನೀಡದೆ ಕಾರ್ಮಿಕರಲ್ಲದವರಿಗೆ ನೀಡಿ ಅನ್ಯಾಯ ಮಾಡಿದೆ ಎಂದು ರವೀಂದ್ರ ನಾಯ್ಕ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ