ಆ್ಯಪ್ನಗರ

ರೈಲ್ವೇ ನಿಲ್ದಾಣದಲ್ಲಿ ಬಿಗಿ ತಪಾಸಣೆ

ಕಾರವಾರ : ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಮುನ್ನಾ ದಿನವಾದ ಬುಧವಾರ ಕಾರವಾರ ರೈಲ್ವೇ ನಿಲ್ದಾಣದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಬಿಗಿ ತಪಾಸಣೆ ನಡೆಯಿತು. ರೈಲ್ವೆ ಭದ್ರತಾ ದಳ ಮತ್ತು ಪೊಲೀಸರು ತಪಾಸಣೆಯಲ್ಲಿ ಪಾಲ್ಗೊಂಡಿದ್ದು ಶ್ವಾನ ದಳವನ್ನು ಸಹ ಬಳಸಲಾಗಿತ್ತು.

Vijaya Karnataka 15 Aug 2019, 5:00 am
ಕಾರವಾರ : ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಮುನ್ನಾ ದಿನವಾದ ಬುಧವಾರ ಕಾರವಾರ ರೈಲ್ವೇ ನಿಲ್ದಾಣದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಬಿಗಿ ತಪಾಸಣೆ ನಡೆಯಿತು. ರೈಲ್ವೆ ಭದ್ರತಾ ದಳ ಮತ್ತು ಪೊಲೀಸರು ತಪಾಸಣೆಯಲ್ಲಿ ಪಾಲ್ಗೊಂಡಿದ್ದು ಶ್ವಾನ ದಳವನ್ನು ಸಹ ಬಳಸಲಾಗಿತ್ತು.
Vijaya Karnataka Web tight check at railway station
ರೈಲ್ವೇ ನಿಲ್ದಾಣದಲ್ಲಿ ಬಿಗಿ ತಪಾಸಣೆ


ಈ ಕುರಿತು ಪ್ರತಿಕ್ರಿಯೆ ನೀಡಿದ ಕಾರವಾರದ ರೈಲ್ವೇ ಭದ್ರತಾ ದಳದ ಇನ್ಸ್‌ಪೆಕ್ಟರ್‌ ದೀಪಕ್‌ ಶರ್ಮಾ ಇದು ಸಾಮಾನ್ಯ ಪ್ರಕ್ರಿಯೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ತಪಾಸಣೆ ನಡೆಸಲಾಯಿತು. ಆದರೆ ಯಾವುದೇ ಆತಂಕಕಾರಿ ವಸ್ತುಗಳು, ಸ್ಫೋಟಕ ಮೊದಲಾದವು ಪತ್ತೆಯಾಗಿಲ್ಲ ಎಂದು ತಿಳಿಸಿದ್ದಾರೆ.




ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ