ಆ್ಯಪ್ನಗರ

ಇಂದು ಸಂಗೀತ ಕಾರ್ಯಕ್ರಮ

ಯಲ್ಲಾಪುರ : ಗುರುಪೂರ್ಣಿಮೆ ನಿಮಿತ್ತ ಪಟ್ಟಣದ ನಾಯಕನಕೆರೆಯ ಶ್ರೀ ಶಾರದಾಂಬಾ ದೇವಸ್ಥಾನದ ಸಭಾಭವನದಲ್ಲಿ ಸ್ವರಮಾಧುರಿ ಸಂಗೀತ ವಿದ್ಯಾಲಯದ ವಿದ್ಯಾರ್ಥಿಗಳಿಂದ ಜು.21ರಂದು ಮಧ್ಯಾಹ್ನ 2 ರಿಂದ ರಾತ್ರಿ 10 ಘಂಟೆಯವರೆಗೆ ಕಲಾವಿದ ದಿವಂಗತ ಪಂಡಿತ್‌ ಸಂದೀಪ ಉಡುಪರ ಸ್ಮರಣಾರ್ಥ 'ನಾದಪೂರ್ಣಿಮಾ' ಸಂಗೀತ ಕಾರ್ಯಕ್ರಮ ನಡೆಯಲಿದೆ.

Vijaya Karnataka 21 Jul 2019, 5:00 am
ಯಲ್ಲಾಪುರ : ಗುರುಪೂರ್ಣಿಮೆ ನಿಮಿತ್ತ ಪಟ್ಟಣದ ನಾಯಕನಕೆರೆಯ ಶ್ರೀ ಶಾರದಾಂಬಾ ದೇವಸ್ಥಾನದ ಸಭಾಭವನದಲ್ಲಿ ಸ್ವರಮಾಧುರಿ ಸಂಗೀತ ವಿದ್ಯಾಲಯದ ವಿದ್ಯಾರ್ಥಿಗಳಿಂದ ಜು.21ರಂದು ಮಧ್ಯಾಹ್ನ 2 ರಿಂದ ರಾತ್ರಿ 10 ಘಂಟೆಯವರೆಗೆ ಕಲಾವಿದ ದಿವಂಗತ ಪಂಡಿತ್‌ ಸಂದೀಪ ಉಡುಪರ ಸ್ಮರಣಾರ್ಥ 'ನಾದಪೂರ್ಣಿಮಾ' ಸಂಗೀತ ಕಾರ್ಯಕ್ರಮ ನಡೆಯಲಿದೆ.
Vijaya Karnataka Web todays concert
ಇಂದು ಸಂಗೀತ ಕಾರ್ಯಕ್ರಮ


ಕಲಾವಿದರಾದ ವಾಣಿ ಹೆಗಡೆ, ಗಣಪತಿ ಹೆಗಡೆ, ಸತೀಶ ಭಟ್ಟ, ಅನುಪಮಾ ಭಟ್ಟ, ಸುಧಾಮ ದಾನಗೇರಿ, ಗಣೇಶ ಗುಂಡ್ಕಲ್‌ ಹಾಗೂ ಪ್ರದೀಪ ಕೋಟೇಮನೆ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ