ಆ್ಯಪ್ನಗರ

ನಾಳೆ ವಕೀಲರ ಕ್ರಿಕೆಟ್‌ ಪಂದ್ಯಸ

ಅಂಕೋಲಾ:ಅಂಕೋಲಾ ವಕೀಲರ ಸಂಘದ ವತಿಯಿಂದ 5ನೇ ವರ್ಷದ ಜಿಲ್ಲಾ ಮಟ್ಟದ ವಕೀಲರ ಕ್ರಿಕೆಟ್‌ ಪಂದ್ಯಾವಳಿಯನ್ನು ಪಟ್ಟಣದ ಜೈಹಿಂದ್‌ ಹೈಸ್ಕೂಲ್‌ ಮೈದಾನದಲ್ಲಿ ಡಿ.30ರಂದು ಬೆಳಗ್ಗೆ 9.30ಕ್ಕೆ ಆಯೋಜಿಸಲಾಗಿದೆ.

Vijaya Karnataka 29 Dec 2018, 5:00 am
ಅಂಕೋಲಾ:ಅಂಕೋಲಾ ವಕೀಲರ ಸಂಘದ ವತಿಯಿಂದ 5ನೇ ವರ್ಷದ ಜಿಲ್ಲಾ ಮಟ್ಟದ ವಕೀಲರ ಕ್ರಿಕೆಟ್‌ ಪಂದ್ಯಾವಳಿಯನ್ನು ಪಟ್ಟಣದ ಜೈಹಿಂದ್‌ ಹೈಸ್ಕೂಲ್‌ ಮೈದಾನದಲ್ಲಿ ಡಿ.30ರಂದು ಬೆಳಗ್ಗೆ 9.30ಕ್ಕೆ ಆಯೋಜಿಸಲಾಗಿದೆ.
Vijaya Karnataka Web tomorrows lawyers cricket match
ನಾಳೆ ವಕೀಲರ ಕ್ರಿಕೆಟ್‌ ಪಂದ್ಯಸ


ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಟಿ.ಜಿ. ಶಿವಶಂಕರೇಗೌಡ ಕಾರ್ಯಕ್ರಮ ಉದ್ಘಾಟಿಸಲಿದ್ದು, ವಕೀಲರ ಸಂಘದ ಅಧ್ಯಕ್ಷ ಗುರು ವಿ. ನಾಯ್ಕ ಅಧ್ಯಕ್ಷ ತೆ ವಹಿಸಲಿದ್ದಾರೆ.

ಜಿಲ್ಲಾ ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿ ಟಿ. ಗೋವಿಂದಯ್ಯ, ಹೆಚ್ಚುವರಿ ಸಿವಿಲ್‌ ನ್ಯಾಯಾಧೀಸ ಅಮರನಾಥ ಕೆ.ಕೆ., ಹಿರಿಯ ಸಿವಿಲ್‌ ನ್ಯಾಯಾಧೀಶ ಸಾಹಿಲ್‌ ಅಹಮ್ಮದ್‌ ಸಂಶುದ್ದಿನ್‌ ಕುನ್ನಿಬಾವಿ, ಪ್ರಧಾನ ಸಿವಿಲ್‌ ನ್ಯಾಯಾಧೀಶ ಮಹೇಶ ಚಂದ್ರಕಾಂತ, ಸಿವಿಲ್‌ ನ್ಯಾಯಾಧೀಶ ಶಂಭುಲಿಂಗಯ್ಯ ಮೂಡಿಮಠ, ಹೆಚ್ಚುವರಿ ಸಿವಿಲ್‌ ನ್ಯಾಯಾಧೀಶ ವಿವೇಕ ಗ್ರಾಮೋಪಾಧ್ಯಾಯ, ಸಹಾಯಕ ಸರ್ಕಾರಿ ಅಭಿಯೋಜಕ ಮಹಾದೇವ ಗಡದ ಪಾಲ್ಗೊಳ್ಳಲಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ