ಆ್ಯಪ್ನಗರ

ಇಂದು ವಾಲ್ಮೀಕಿ ಜಯಂತಿ

ಯಲ್ಲಾಪುರ: ತಾಲೂಕಾ ಆಡಳಿತ, ಸಮಾಜ ಕಲ್ಯಾಣ ಇಲಾಖೆ, ತಾ.ಪಂ., ಪ.ಪಂ. ಹಾಗೂ ವಿವಿಧ ಸಂಘಟನೆಗಳ ಆಶ್ರಯದಲ್ಲಿಅ.13ರಂದು ಬೆಳಗ್ಗೆ 10ಕ್ಕೆ ಪಟ್ಟಣದ ಗಾಂಧಿ ಕುಟೀರದಲ್ಲಿಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ನಡೆಯಲಿದೆ. ತಾ.ಪಂ. ಅಧ್ಯಕ್ಷೆ ಭವ್ಯಾ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸುವರು. ಉಪಾಧ್ಯಕ್ಷೆ ಸುಜಾತಾ ಸಿದ್ದಿ ಅಧ್ಯಕ್ಷತೆ ವಹಿಸುವರು. ಜಿ.ಪಂ. ಸದಸ್ಯರಾದ ರೂಪಾ ಬೂರ್ಮನೆ, ಶೃತಿ ಹೆಗಡೆ, ತಾ.ಪಂ. ಸ್ಥಾಯಿ ಸಮಿತಿ ಅಧ್ಯಕ್ಷೆ ಕವಿತಾ ತಿನೇಕರ್‌ ಭಾಗವಹಿಸುವರು. ಡಾ.ಡಿ.ಕೆ.ಗಾಂವ್ಕಾರ ಉಪನ್ಯಾಸ ನೀಡುವರು.

Vijaya Karnataka 13 Oct 2019, 5:00 am
ಯಲ್ಲಾಪುರ: ತಾಲೂಕಾ ಆಡಳಿತ, ಸಮಾಜ ಕಲ್ಯಾಣ ಇಲಾಖೆ, ತಾ.ಪಂ., ಪ.ಪಂ. ಹಾಗೂ ವಿವಿಧ ಸಂಘಟನೆಗಳ ಆಶ್ರಯದಲ್ಲಿಅ.13ರಂದು ಬೆಳಗ್ಗೆ 10ಕ್ಕೆ ಪಟ್ಟಣದ ಗಾಂಧಿ ಕುಟೀರದಲ್ಲಿಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ನಡೆಯಲಿದೆ. ತಾ.ಪಂ. ಅಧ್ಯಕ್ಷೆ ಭವ್ಯಾ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸುವರು. ಉಪಾಧ್ಯಕ್ಷೆ ಸುಜಾತಾ ಸಿದ್ದಿ ಅಧ್ಯಕ್ಷತೆ ವಹಿಸುವರು. ಜಿ.ಪಂ. ಸದಸ್ಯರಾದ ರೂಪಾ ಬೂರ್ಮನೆ, ಶೃತಿ ಹೆಗಡೆ, ತಾ.ಪಂ. ಸ್ಥಾಯಿ ಸಮಿತಿ ಅಧ್ಯಕ್ಷೆ ಕವಿತಾ ತಿನೇಕರ್‌ ಭಾಗವಹಿಸುವರು. ಡಾ.ಡಿ.ಕೆ.ಗಾಂವ್ಕಾರ ಉಪನ್ಯಾಸ ನೀಡುವರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ