ಆ್ಯಪ್ನಗರ

ಶ್ರೀ ಕೈವಲ್ಯ ಮಠಾಧೀಶರ ಭೇಟಿ

ಶಿರಸಿ : ಶ್ರೀ ಸಂಸ್ಥಾನ ಗೌಡಪಾದಾಚಾರ್ಯ ಶ್ರೀ ಕೈವಲ್ಯ ಮಠಾಧೀಶರಾದ ಶ್ರೀ ಶಿವಾನಂದ ಸರಸ್ವತಿ ಸ್ವಾಮೀಜಿ ಬುಧವಾರ ಶ್ರೀ ಮಾರಿಕಾಂಬೆಯ ದರ್ಶನ ಪಡೆದರು.

Vijaya Karnataka 7 Nov 2019, 5:00 am
ಶಿರಸಿ : ಶ್ರೀ ಸಂಸ್ಥಾನ ಗೌಡಪಾದಾಚಾರ್ಯ ಶ್ರೀ ಕೈವಲ್ಯ ಮಠಾಧೀಶರಾದ ಶ್ರೀ ಶಿವಾನಂದ ಸರಸ್ವತಿ ಸ್ವಾಮೀಜಿ ಬುಧವಾರ ಶ್ರೀ ಮಾರಿಕಾಂಬೆಯ ದರ್ಶನ ಪಡೆದರು.
Vijaya Karnataka Web visit of sri kaivalya pontiff
ಶ್ರೀ ಕೈವಲ್ಯ ಮಠಾಧೀಶರ ಭೇಟಿ


ನಂತರ ಶ್ರೀ ಮಾರಿಕಾಂಬಾ ದೇವಿಯ ಸನ್ನಿಧಿಯಲ್ಲಿಪೂಜೆ ನೆರವೇರಿಸಿದರು. ನಂತರ ಶ್ರೀ ದೇವಾಲಯದ ಪರಂಪರೆಯಂತೆ ಸ್ವಾಮೀಜಿಯವರನ್ನು ಗೌರವಿಸಲಾಯಿತು. ದೇವಾಲಯದ ಅಧ್ಯಕ್ಷ ವೆಂಕಟೇಶ ಎಲ್‌.ನಾಯ್ಕ, ಉಪಾಧ್ಯಕ್ಷ ಮನೋಹರ ಜಿ.ಮಲ್ಮನೆ ಹಾಗೂ ಧರ್ಮದರ್ಶಿ ಶಾಂತಾರಾಮ ಹೆಗಡೆ ಭಂಡೀಮನೆ ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ