ಆ್ಯಪ್ನಗರ

ರಾಜೀನಾಮೆ ಏಕೆ ? ಹತ್ತು ದಿನಗಳ ನಂತರ ಉತ್ತರಿಸುವೆ : ಹೆಬ್ಬಾರ

ಮುಂಡಗೋಡ : ಒಬ್ಬ ಶಾಸಕ ತನ್ನ ಸ್ಥಾನಕ್ಕೆ ರಾಜೀನಾಮೆ ಕೊಡುವುದು ಅಷ್ಟು ಸುಲಭದ ಮಾತಲ್ಲ. ಹೀಗಿರುವಾಗ ಇಷ್ಟೊಂದು ಶಾಸಕರು ರಾಜೀನಾಮೆ ಏಕೆ ನೀಡಿದ್ದೇವೆ ಎಂಬ ಬಗ್ಗೆ ಹತ್ತು ದಿನಗಳ ನಂತರ ಪತ್ರಿಕಾಗೋಷ್ಠಿಯಲ್ಲಿ ತಿಳಿಸುತ್ತೇವೆ. ನಿಶ್ಚಿತವಾಗಿಯೂ ದೇಶದ ನ್ಯಾಯಾಂಗದ ಮೇಲೆ ನಂಬಿಕೆಯಿದೆ ಎಂದು ಮಾಜಿ ಶಾಸಕ ಶಿವರಾಮ ಹೆಬ್ಬಾರ ಹೇಳಿದರು.

Vijaya Karnataka 1 Aug 2019, 5:00 am
ಮುಂಡಗೋಡ : ಒಬ್ಬ ಶಾಸಕ ತನ್ನ ಸ್ಥಾನಕ್ಕೆ ರಾಜೀನಾಮೆ ಕೊಡುವುದು ಅಷ್ಟು ಸುಲಭದ ಮಾತಲ್ಲ. ಹೀಗಿರುವಾಗ ಇಷ್ಟೊಂದು ಶಾಸಕರು ರಾಜೀನಾಮೆ ಏಕೆ ನೀಡಿದ್ದೇವೆ ಎಂಬ ಬಗ್ಗೆ ಹತ್ತು ದಿನಗಳ ನಂತರ ಪತ್ರಿಕಾಗೋಷ್ಠಿಯಲ್ಲಿ ತಿಳಿಸುತ್ತೇವೆ. ನಿಶ್ಚಿತವಾಗಿಯೂ ದೇಶದ ನ್ಯಾಯಾಂಗದ ಮೇಲೆ ನಂಬಿಕೆಯಿದೆ ಎಂದು ಮಾಜಿ ಶಾಸಕ ಶಿವರಾಮ ಹೆಬ್ಬಾರ ಹೇಳಿದರು.
Vijaya Karnataka Web why resign ten days later i will answer geese
ರಾಜೀನಾಮೆ ಏಕೆ ? ಹತ್ತು ದಿನಗಳ ನಂತರ ಉತ್ತರಿಸುವೆ : ಹೆಬ್ಬಾರ


ಮುಂಡಗೋಡದಲ್ಲಿ ಬುಧವಾರ ಬೆಂಬಲಿಗರೊಂದಿಗೆ ಮಾತನಾಡಿದ ಅವರು, ಅನೇಕ ಅಸಹಾಯಕತೆಗಳ ನಡುವೆ ಇಂತಹ ಕಠಿಣ ನಿರ್ಣಯ ಕೈಗೊಂಡಿದ್ದೇವೆ. ಅಳೆದು ತೂಗಿ ಇಂತಹ ನಿರ್ಣಯ ಮಾಡಿದ್ದೇವೆ ಎಂದು ಸಮರ್ಥಿಸಿಕೊಂಡರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ