ಕಾರವಾರ :ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಾರ್ವಜನಿಕ ಶಿಕ್ಷ ಣ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಮತ್ತು ಕ್ಷೇತ್ರ ಶಿಕ್ಷ ಣಾಧಿಕಾರಿಗಳ ಕಾರ್ಯಾಲಯ ಇವರ ಸಂಯುಕ್ತಾಶ್ರಯದಲ್ಲಿ ಡಿ.3ರಂದು ಬೆಳಗ್ಗೆ 10ಕ್ಕೆ ನಗರದ ಗುರುಭವನದಲ್ಲಿ ತಾಲೂಕು ಮಟ್ಟದ ವಿಶ್ವ ವಿಕಲಚೇತನ ಮಕ್ಕಳ ದಿನಾಚರಣೆ ಹಮ್ಮಿಕೊಳ್ಳಲಾಗಿದೆ. ಕಾರವಾರ-ಅಂಕೋಲಾ ಕ್ಷೇತ್ರದ ಶಾಸಕಿ ರೂಪಾಲಿ ನಾಯ್ಕ ಕಾರ್ಯಕ್ರಮ ಉದ್ಘಾಟಿಸುವರು. ತಾ.ಪಂ. ಅಧ್ಯಕ್ಷೆ ಪ್ರಮೀಳಾ ನಾಯ್ಕ ಅಧ್ಯಕ್ಷ ತೆ ವಹಿಸುವರು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಟಿ.ಗೋವಿಂದಯ್ಯ, ಡಿಡಿಪಿಐ ಎನ್.ಜಿ.ನಾಯಕ ಸೇರಿದಂತೆ ಇತರ ಗಣ್ಯರು ಉಪಸ್ಥಿತರಿರುವರು.
ವಿಶ್ವ ವಿಕಲಚೇತನರ ದಿನಾಚರಣೆ ನಾಳೆ
ಕಾರವಾರ :ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಾರ್ವಜನಿಕ ಶಿಕ್ಷ ಣ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಮತ್ತು ಕ್ಷೇತ್ರ ಶಿಕ್ಷ ಣಾಧಿಕಾರಿಗಳ ಕಾರ್ಯಾಲಯ ಇವರ ಸಂಯುಕ್ತಾಶ್ರಯದಲ್ಲಿ ಡಿ.3ರಂದು ಬೆಳಗ್ಗೆ 10ಕ್ಕೆ ನಗರದ ಗುರುಭವನದಲ್ಲಿ ತಾಲೂಕು ಮಟ್ಟದ ವಿಶ್ವ ವಿಕಲಚೇತನ ಮಕ್ಕಳ ದಿನಾಚರಣೆ ಹಮ್ಮಿಕೊಳ್ಳಲಾಗಿದೆ. ಕಾರವಾರ-ಅಂಕೋಲಾ ಕ್ಷೇತ್ರದ ಶಾಸಕಿ ರೂಪಾಲಿ ನಾಯ್ಕ ಕಾರ್ಯಕ್ರಮ ಉದ್ಘಾಟಿಸುವರು. ತಾ.ಪಂ. ಅಧ್ಯಕ್ಷೆ ಪ್ರಮೀಳಾ ನಾಯ್ಕ ಅಧ್ಯಕ್ಷ ತೆ ವಹಿಸುವರು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಟಿ.ಗೋವಿಂದಯ್ಯ, ಡಿಡಿಪಿಐ ಎನ್.ಜಿ.ನಾಯಕ ಸೇರಿದಂತೆ ಇತರ ಗಣ್ಯರು ಉಪಸ್ಥಿತರಿರುವರು.
Vijaya Karnataka 2 Dec 2018, 5:00 am