ಆ್ಯಪ್ನಗರ

Adjustment to the Lok Sabha

ಬಸವನಬಾಗೇವಾಡಿ: ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌, ಜೆಡಿಎಸ್‌ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸಬೇಕು ಎಂಬ ಬಗ್ಗೆ ಉನ್ನತ ಮಟ್ಟದಲ್ಲಿ ಚಿಂತನೆ ನಡೆದಿದೆ ಎಂದು ಮಾಜಿ ಸಚಿವ, ಬಬಲೇಶ್ವರ ಶಾಸಕ ಎಂ.ಬಿ.ಪಾಟೀಲ ಹೇಳಿದರು.

Vijaya Karnataka 29 Aug 2018, 5:00 am
ಬಸವನಬಾಗೇವಾಡಿ: ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌, ಜೆಡಿಎಸ್‌ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸಬೇಕು ಎಂಬ ಬಗ್ಗೆ ಉನ್ನತ ಮಟ್ಟದಲ್ಲಿ ಚಿಂತನೆ ನಡೆದಿದೆ ಎಂದು ಮಾಜಿ ಸಚಿವ, ಬಬಲೇಶ್ವರ ಶಾಸಕ ಎಂ.ಬಿ.ಪಾಟೀಲ ಹೇಳಿದರು.
Vijaya Karnataka Web
Adjustment to the Lok Sabha


ಪಟ್ಟಣದಲ್ಲಿ ಮಂಗಳವಾರ ವಿಧಾನಪರಿಷತ್‌ ಚುನಾವಣೆ ಪ್ರಚಾರ ಸಭೆ ನಂತರ ಅವರು ಸುದ್ದಿಗಾರರ ಜತೆ ಮಾತನಾಡಿ, ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್‌ ಜತೆಗೆ ಹೊಂದಾಣಿಕೆ ಬಗ್ಗೆ ಹೈಕಮಾಂಡ್‌ ಚಿಂತನೆ ನಡೆಸಿದೆ. ಲೋಕಸಭೆ ಚುನಾವಣೆ ಬಗ್ಗೆ ಸಮನ್ವಯ ಸಮಿತಿಯೂ ನಿರ್ಧಾರ ಕೈಗೊಳ್ಳುತ್ತದೆ. ಸಚಿವ ಜಿಗಜಿಣಗಿ ನನ್ನನ್ನು ನಿಂದಿಸಿದ್ದು ಗಮನಕ್ಕಿಲ್ಲ. ಆದರೆ, ಬರುವ ಲೋಕಸಭೆ ಚುನಾವಣೆ ವಿಶೇಷವಾಗಿ ಇರಲಿದೆ ಎಂದ ಅವರು, ಪ್ರತ್ಯೇಕ ಲಿಂಗಾಯತ ಹೋರಾಟದ ಬಗ್ಗೆ ಜಾಗತಿಕ ಲಿಂಗಾಯತ ಮಹಾಸಭಾ ಉತ್ತರ ಕೊಡಲಿದೆ. ಹೋರಾಟಕ್ಕೂ ನಮ್ಮ ಪಕ್ಷ ಕ್ಕೂ ಸಂಬಂಧವಿಲ್ಲ ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ