ಆ್ಯಪ್ನಗರ

ನಿರೀಕ್ಷಣಾ ಜಾಮೀನು ಅರ್ಜಿ ವಜಾ

ವಿಜಯಪುರ : ಭೀಮಾ ತೀರದ ಹಂತಕರಾದ ಧರ್ಮರಾಜ್‌ ನಕಲಿ ಎನ್‌ಕೌಂಟರ್‌ ಹಾಗೂ ಆತನ ಸಹೋದರ ಗಂಗಾಧರ ಚಡಚಣ ನಿಗೂಢ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಐವರು ಆರೋಪಿಗಳು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿ, ಇಲ್ಲಿನ ಪ್ರಧಾನ ಜಿಲ್ಲಾ ಸತ್ರ ನ್ಯಾಯಾಲಯ ವಜಾಗೊಳಿಸಿ ಆದೇಶಿಸಿದೆ.

Vijaya Karnataka 3 Feb 2019, 5:00 am
ವಿಜಯಪುರ : ಭೀಮಾ ತೀರದ ಹಂತಕರಾದ ಧರ್ಮರಾಜ್‌ ನಕಲಿ ಎನ್‌ಕೌಂಟರ್‌ ಹಾಗೂ ಆತನ ಸಹೋದರ ಗಂಗಾಧರ ಚಡಚಣ ನಿಗೂಢ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಐವರು ಆರೋಪಿಗಳು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿ, ಇಲ್ಲಿನ ಪ್ರಧಾನ ಜಿಲ್ಲಾ ಸತ್ರ ನ್ಯಾಯಾಲಯ ವಜಾಗೊಳಿಸಿ ಆದೇಶಿಸಿದೆ.
Vijaya Karnataka Web appeal for bail plea rejected
ನಿರೀಕ್ಷಣಾ ಜಾಮೀನು ಅರ್ಜಿ ವಜಾ


ಪ್ರಕರಣದ ಆರೋಪಿಗಳಾದ ಮಹಾದೇವ ಸಾಹುಕಾರ, ಭೀಮನಗೌಡ ಬಿರಾದಾರ, ಶಿವಾನಂದ ಬಿರಾದಾರ, ಸಿದ್ದಗೊಂಡಪ್ಪ ತಿಕ್ಕೊಂಡಿ ಹಾಗೂ ಗಾಯಕವಾಡ ಅವರೆಲ್ಲ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು.

ಜಾಮೀನು ಅರ್ಜಿ ವಿಚಾರಣೆಗೆ ಕೈಗೆತ್ತಿಕೊಂಡ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಸದಾನಂದ ಎನ್‌.ನಾಯ್ಕ ಅವರು, ಐವರು ಆರೋಪಿಗಳ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಡೆಸಿ ಅರ್ಜಿ ವಜಾಗೊಳಿಸಿ ಆದೇಶಿಸಿದರು. ಇದರಿಂದಾಗಿ ಮತ್ತೆ ಆರೋಪಿಗಳಿಗೆ ಜೈಲೇ ಗತಿಯಾದಂತಾಯಿತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ