ಆ್ಯಪ್ನಗರ

ರೈಲಿಗೆ ಬೈಕ್‌ ಡಿಕ್ಕಿ ಸವಾರ ಪಾರು

ವಿಜಯಪುರ: ಸಿನಿಮೀಯ ರೀತಿಯಲ್ಲಿರೈಲಿಗೆ ಬೈಕ್‌ ಡಿಕ್ಕಿ ಹೊಡೆದು ನಜ್ಜುಗುಜ್ಜಾದ ಘಟನೆ ಇಲ್ಲಿನ ಇಬ್ರಾಹಿಂಪುರ ನಿಲ್ದಾಣದ ಬಳಿ ಶನಿವಾರ ಮಧ್ಯಾಹ್ನ ನಡೆದಿದೆ. ಅದೃಷ್ಟವಶಾತ್‌ ಸವಾರ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

Vijaya Karnataka 24 Nov 2019, 5:00 am
ವಿಜಯಪುರ: ಸಿನಿಮೀಯ ರೀತಿಯಲ್ಲಿರೈಲಿಗೆ ಬೈಕ್‌ ಡಿಕ್ಕಿ ಹೊಡೆದು ನಜ್ಜುಗುಜ್ಜಾದ ಘಟನೆ ಇಲ್ಲಿನ ಇಬ್ರಾಹಿಂಪುರ ನಿಲ್ದಾಣದ ಬಳಿ ಶನಿವಾರ ಮಧ್ಯಾಹ್ನ ನಡೆದಿದೆ. ಅದೃಷ್ಟವಶಾತ್‌ ಸವಾರ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
Vijaya Karnataka Web bike train
ರೈಲಿಗೆ ಬೈಕ್‌ ಡಿಕ್ಕಿ ಸವಾರ ಪಾರು


ಇತ್ತೀಚೆಗಷ್ಟೇ ಸಂಚಾರ ಆರಂಭಿಸಿದ ವಿಜಯಪುರ-ಮಂಗಳೂರು ಪ್ಯಾಸೆಂಜರ್‌ ರೈಲಿಗೆ ರೈಲ್ವೆ ಕ್ರಾಸಿಂಗ್‌ ಹತ್ತಿರ ಬೈಕ್‌ ಸವಾರ ಡಿಕ್ಕಿ ಹೊಡೆಸಿದ್ದಾನೆ. ಆದರೆ ಬೈಕ್‌ ರೈಲಿಗೆ ಡಿಕ್ಕಿ ಹೊಡೆಯುತ್ತಿದೆ ಎನ್ನುವಷ್ಟರಲ್ಲೇ ಸವಾರ ಸಿನಿಮೀಯ ರೀತಿಯಲ್ಲಿಜಿಗಿದು ಪಾರಾಗಿದ್ದಾನೆ. ಆದರೆ ರೈಲಿನ ರಭಸಕ್ಕೆ ಬೈಕ್‌ ಸಿಲುಕಿ ನಜ್ಜು-ಗುಜ್ಜಾಗಿದ್ದಲ್ಲದೇ, ಮಾರುದ್ದ ದೂರಕ್ಕೆ ಸಿಡಿದು ಬಿದ್ದಿದೆ.

ಭಯಭೀತ ಜನತೆ : ಬೈಕ್‌ಗೆ ರೈಲು ಡಿಕ್ಕಿ ಹೊಡೆದ ದೃಶ್ಯ ಕಂಡ ಪ್ರಯಾಣಿಕರು ಭಯಭೀತರಾಗಿದ್ದರು. ಆರೋಪಿ ಬೈಕ್‌ ಸವಾರನಿಗೆ ರೈಲ್ವೆ ಪ್ರೊಟೆಕ್ಷನ್‌ ಫೋರ್ಸ್‌ ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ