ಆ್ಯಪ್ನಗರ

ವರದಕ್ಷಿಣೆ ಕಿರುಕುಳ ಪ್ರಕರಣ ದಾಖಲು

ನಾಲತವಾಡ: ಪತಿ ಹಾಗೂ ಅತ್ತೆ, ಮಾವನ ವಿರುದ್ಧ ಮಹಿಳೆ ಮುದ್ದೇಬಿಹಾಳ ಠಾಣೆಯಲ್ಲಿವರದಕ್ಷಿಣೆ ಕಿರುಕುಳ ಪ್ರಕರಣ ದಾಖಲಿಸಿದ್ದಾರೆ.

Vijaya Karnataka 25 Jan 2020, 5:00 am
ನಾಲತವಾಡ: ಪತಿ ಹಾಗೂ ಅತ್ತೆ, ಮಾವನ ವಿರುದ್ಧ ಮಹಿಳೆ ಮುದ್ದೇಬಿಹಾಳ ಠಾಣೆಯಲ್ಲಿವರದಕ್ಷಿಣೆ ಕಿರುಕುಳ ಪ್ರಕರಣ ದಾಖಲಿಸಿದ್ದಾರೆ.
Vijaya Karnataka Web dowry harassment case registration
ವರದಕ್ಷಿಣೆ ಕಿರುಕುಳ ಪ್ರಕರಣ ದಾಖಲು


ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಹಿರೇಬಾದವಾಡಗಿ ಗ್ರಾಮದ ಕವಿತಾ ನಾಗಬೇನಾಳದ ಪತಿ ವೀರಭದ್ರಪ್ಪ ಪತ್ತಾರ ಹಾಗೂ ಅತ್ತೆ ಮತ್ತು ಮಾವನ ವಿರುದ್ಧ ವರದಕ್ಷಿಣೆ ಕಿರುಕುಳ ಪ್ರಕರಣ ದಾಖಲಿಸಿದ್ದಾರೆ.

2018ರಲ್ಲಿವೀರಭದ್ರಪ್ಪ ಪತ್ತಾರ ಜತೆ ವಿವಾಹವಾಗಿದ್ದು, ಆರಂಭದ ದಿನಗಳಲಿ ಚೆನ್ನಾಗಿದ್ದ ಗಂಡನ ಮನೆಯವರು ನಂತರ ಹೊಲದಲ್ಲಿಬೋರ್‌ವೆಲ್‌ ಕೊರೆಸಲು ತವರು ಮನೆಯಿಂದ 1 ಲಕ್ಷ ರೂ. ತರುವಂತೆ ಪೀಡಿಸಿದ್ದರು. ಆದರೆ ನನ್ನ ತವರು ಮನೆಯವರು ಹಣ ಕೊಡಲಿಲ್ಲ. ಇದೇ ಸಿಟ್ಟಿನಲ್ಲಿನನಗೆ ಕಿರುಕುಳ ನೀಡಿದ್ದಾರೆ. ಜ.16ರಂದು ನನಗೆ ಮನೆಯಿಂದ ಹೊರಗೆ ಹಾಕಿದ್ದಾರೆ ಎಂದು ಕವಿತಾ ದೂರಿನಲ್ಲಿಆರೋಪಿಸಿದ್ದಾರೆ.

ಪತಿ ವೀರಭದ್ರಪ್ಪ, ಅತ್ತೆ ಈರಮ್ಮ ಹಾಗೂ ಮಾವ ಬಸಪ್ಪ ವಿರುದ್ಧ ಮುದ್ದೇಬಿಹಾಳ ಠಾಣೆಯಲ್ಲಿಜ. 17ರಂದು ವರದಕ್ಷಿಣೆ ಕಿರುಕುಳ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ