ಆ್ಯಪ್ನಗರ

ಎಚ್‌ ವಿಶ್ವನಾಥ್‌ಗೆ ಸೂಕ್ತ ಸ್ಥಾನಮಾನ ಸಿಗಲಿದೆ: ಭೈರತಿ ಬಸವರಾಜ್‌

ಸರಕಾರ ರಚನೆಗಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ವಿಶ್ವನಾಥ್ ಅವರಿಗೆ ವಿಧಾನ ಪರಿಷತ್‌ಗೆ ನಾಮನಿರ್ದೇಶನ ಮಾಡಲು ಮುಖ್ಯಮಂತ್ರಿಗೆ ಮನವಿ ಮಾಡಲಾಗುವುದು ಎಂದು ಸಚಿವ ಭೈರತಿ ಬಸವರಾಜ್‌ ತಿಳಿಸಿದರು.

Vijaya Karnataka Web 23 Jun 2020, 5:12 pm
ವಿಜಯಪುರ: ಹಿರಿಯ ನಾಯಕರಾದ ಎಚ್.ವಿಶ್ವನಾಥ್ ಅವರಿಗೆ ಮುಂದಿನ ದಿನಗಳಲ್ಲಿ ಸೂಕ್ತಮಾನ ಸಿಗುವ ವಿಶ್ವಾಸ ಇದೆ ಎಂದು ಸಚಿವ ಭೈರತಿ ಬಸವರಾಜ್ ತಿಳಿಸಿದ್ದಾರೆ.
Vijaya Karnataka Web ಭೈರತಿ ಬಸವರಾಜ್
ಭೈರತಿ ಬಸವರಾಜ್


ವಿಜಯಪುರದಲ್ಲಿ ಸುದ್ದಿಗಾರರೊಂಂದಿಗೆ ಸಚಿವ ಭೈರತಿ ಬಸವರಾಜ್‌ ಮಾತನಾಡಿದರು.

ಸಚಿವ ಭೈರತಿ ಬಸವರಾಜ್ ವಿಜಯಪುರ ನಗರ ಪ್ರದಕ್ಷಿಣೆ: ಅಭಿವೃದ್ಧಿ ಕಾಮಗಾರಿ ಪ್ರಗತಿ ಪರಿಶೀಲನೆ

ಹುಣಸೂರು ವಿಧಾನಸಭೆ ಕ್ಷೇತ್ರ ಚುನಾವಣೆ ಸಂದರ್ಭದಲ್ಲಿ ವಿಶ್ವನಾಥ್ ಅವರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಟಿಕೆಟ್ ನೀಡಿದ್ದರು. ದುರದೃಷ್ಟವಶಾತ್ ಗೆಲ್ಲಲಿಲ್ಲ ಎಂದರು.

ಸರಕಾರ ರಚನೆಗಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ವಿಶ್ವನಾಥ್ ಅವರಿಗೆ ವಿಧಾನ ಪರಿಷತ್‌ಗೆ ನಾಮನಿರ್ದೇಶನ ಮಾಡಲು ಮುಖ್ಯಮಂತ್ರಿಗೆ ಮನವಿ ಮಾಡಲಾಗುವುದು ಎಂದು ಸಚಿವ ಭೈರತಿ ಬಸವರಾಜ್‌ ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ