ಆ್ಯಪ್ನಗರ

ವಿಜಯಪುರ: ನೂತನ ಎಸ್ಪಿಯಾಗಿ ಎಚ್.ಡಿ. ಆನಂದಕುಮಾರ ನೇಮಕ

ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಮಪ ಅಗರವಾಲ ವರ್ಗಾವಣೆಯಾಗಿದ್ದು, ನೂತನ ಎಸ್ಪಿಯಾಗಿ ಎಚ್.ಡಿ. ಆನಂದಕುಮಾರ ಅವರನ್ನು ನಿಯೋಜಿಸಿ ಸರಕಾರ ಆದೇಶ ಹೊರಡಿಸಿದೆ. ನೂತನ ಎಸ್ಪಿ 2012ರ ಬ್ಯಾಚ್‌ನ ಐಪಿಎಸ್‌ ಅಧಿಕಾರಿ

Vijaya Karnataka Web 14 Jul 2021, 7:09 pm
ವಿಜಯಪುರ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಮಪ ಅಗರವಾಲ ವರ್ಗಾವಣೆಯಾಗಿದ್ದು, ನೂತನ ಎಸ್ಪಿಯಾಗಿ ಎಚ್.ಡಿ. ಆನಂದಕುಮಾರ ಅವರನ್ನು ನಿಯೋಜಿಸಿ ಸರಕಾರ ಆದೇಶ ಹೊರಡಿಸಿದೆ.
Vijaya Karnataka Web hd ananda kumar


ನೂತನ ಎಸ್ಪಿ ಎಚ್.ಡಿ. ಆನಂದಕುಮಾರ ಅವರು, ಐಪಿಎಸ್ 2012ರ ಬ್ಯಾಚ್ ಪೊಲೀಸ್ ಅಧಿಕಾರಿ. ಮೂಲತಃ ಮೈಸೂರು ಜಿಲ್ಲೆ ಎಚ್.ಡಿ. ಕೋಟೆ ತಾಲೂಕಿನವರು. ಬಿಇ ಪದವೀಧರರು.

ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿ ಖಾಲಿಯಿಲ್ಲ, ನಾನು ಸಿಎಂ ರೇಸ್‌ನಲ್ಲಿಲ್ಲ - ಲಕ್ಷ್ಮಣ ಸವದಿ

ಪ್ರಸ್ತುತ ಬೆಂಗಳೂರಿನಲ್ಲಿ ಆಂತರಿಕ ಭದ್ರತಾ ವಿಭಾಗದ ಎಸ್ಪಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಇದಕ್ಕೂ ಮುನ್ನ ಚಾಮರಾಜನಗರ ಎಸ್ಪಿಯಾಗಿದ್ದನ್ನು ಸ್ಮರಿಸಬಹುದು.

16 ಕೆರೆ ತುಂಬುವ ಯೋಜನೆ ನನ್ನ ಕನಸಿನ ಕೂಸು: ಇಂಡಿ ಶಾಸಕರಿಗೆ ಎಂಬಿ ಪಾಟೀಲ್ ತಿರುಗೇಟು

ಈಗ ಅವರನ್ನು ವಿಜಯಪುರ ಎಸ್ಪಿಯಾಗಿ ವರ್ಗಾಯಿಸಿ ಸರಕಾರದ ಆಧೀನ ಕಾರ್ಯದರ್ಶಿ ನಾಗಪ್ಪ ಎಸ್. ಪರೀಟ ಆದೇಶ ಹೊರಡಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ