ವಿಜಯಪುರ: ಅಕ್ರಮ ಸಂಬಂಧ, ಮಹಿಳೆ, ಯುವಕನ ಮರ್ಡರ್
ಕೊಲೆ ಮಾಡಿದ ಆರೋಪದಡಿ ಕೊಲೆಯಾದ ಸುನೀತಾಳ ಅಪ್ರಾಪ್ತ ವಯಸ್ಸಿನ ಮಗ ಹಾಗೂ ಆಕೆಯ ತಂದೆ ರಾಮಗೊಂಡನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸ್ಥಳಕ್ಕೆ ವಿಜಯಪುರ ಗ್ರಾಮಾಂತರ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಭೇಟಿ ತನಿಖೆ ಮುಂದುವರಿಸಿದ್ದಾರೆ.
Vijaya Karnataka Web 22 Jul 2020, 1:32 pm
ವಿಜಯಪುರ: ವಿವಾಹಿತ ಮಹಿಳೆಯೊಂದಿಗೆ ಯುವಕ ಅಕ್ರಮ ಸಂಬಂಧ ಹೊಂದಿದ್ದ ಹಿನ್ನೆಲೆಯಲ್ಲಿ ತಾಲೂಕಿನ ಅಲಿಯಾಬಾದ್ ಗ್ರಾಮದ ತೋಟದಲ್ಲಿ ಡಬಲ್ ಮರ್ಡರ್ ನಡೆದಿದೆ.
ಮಹಿಳೆಯೊಂದಿಗೆ ಅನೈತಿಕ ಸಂಬಂಧ ಹೊಂದಿದ ಹಿನ್ನೆಲೆಯಲ್ಲಿ ಯುವಕನನ್ನು ಹತ್ಯೆ ಮಾಡಲಾಗಿದೆ. ಅಲ್ಲದೇ ಮಹಿಳೆಯನ್ನು ಆಕೆಯ ತಂದೆ ಹಾಗೂ ಅಪ್ರಾಸ್ತ ವಯಸ್ಸಿನ ಮಗ ಕೊಡಲಿಯಿಂದ ಕೊಚ್ಚಿ ಹಾಕಿದ್ದಾರೆ.
25 ವರ್ಷದ ಅಮರನಾಥ ಸೊಲ್ಲಾಪುರ ಹಾಗೂ 35 ವರ್ಷದ ಸುನೀತಾ ತಳವಾರ ಕೊಲೆಗೀಡಾದವರು. ಮಂಗಳವಾರ ರಾತ್ರಿ ಸುನೀತಾ ಮನೆಗೆ ಅಮರನಾಥ ಬಂದಿದ್ದ. ಇದನ್ನು ಕಂಡ ಸುನೀತಾ ತಂದೆ ಹಾಗೂ ಅಪ್ರಾಪ್ತ ವಯಸ್ಸಿನ ಮಗ ಕೊಡಲಿಯಿಂದ ಕೊಚ್ಚಿ ಸುನೀತಾ ಹಾಗೂ ಅಮರನಾಥನನ್ನು ಕೊಲೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇನ್ನು ಕೊಲೆ ಮಾಡಿದ ಆರೋಪದಡಿ ಕೊಲೆಯಾದ ಸುನೀತಾಳ ಅಪ್ರಾಪ್ತ ವಯಸ್ಸಿನ ಮಗ ಹಾಗೂ ಆಕೆಯ ತಂದೆ ರಾಮಗೊಂಡನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸ್ಥಳಕ್ಕೆ ವಿಜಯಪುರ ಗ್ರಾಮಾಂತರ ಠಾಣೆಯ ಅಧಿಕಾರಿಗಳು, ಸಿಬ್ಬಂದಿ ಭೇಟಿ ತನಿಖೆ ಮುಂದುವರಿಸಿದ್ದಾರೆ. ವಿಜಯಪುರ ಗ್ರಾಮಾಂತರ ಠಾಣೆಯಲ್ಲಿ ಘಟನೆ ಸಂಬಂಧ ಪ್ರಕರಣ ದಾಖಲಾಗಿದೆ.
ಮಹಿಳೆಯೊಂದಿಗೆ ಅನೈತಿಕ ಸಂಬಂಧ ಹೊಂದಿದ ಹಿನ್ನೆಲೆಯಲ್ಲಿ ಯುವಕನನ್ನು ಹತ್ಯೆ ಮಾಡಲಾಗಿದೆ. ಅಲ್ಲದೇ ಮಹಿಳೆಯನ್ನು ಆಕೆಯ ತಂದೆ ಹಾಗೂ ಅಪ್ರಾಸ್ತ ವಯಸ್ಸಿನ ಮಗ ಕೊಡಲಿಯಿಂದ ಕೊಚ್ಚಿ ಹಾಕಿದ್ದಾರೆ.
25 ವರ್ಷದ ಅಮರನಾಥ ಸೊಲ್ಲಾಪುರ ಹಾಗೂ 35 ವರ್ಷದ ಸುನೀತಾ ತಳವಾರ ಕೊಲೆಗೀಡಾದವರು. ಮಂಗಳವಾರ ರಾತ್ರಿ ಸುನೀತಾ ಮನೆಗೆ ಅಮರನಾಥ ಬಂದಿದ್ದ. ಇದನ್ನು ಕಂಡ ಸುನೀತಾ ತಂದೆ ಹಾಗೂ ಅಪ್ರಾಪ್ತ ವಯಸ್ಸಿನ ಮಗ ಕೊಡಲಿಯಿಂದ ಕೊಚ್ಚಿ ಸುನೀತಾ ಹಾಗೂ ಅಮರನಾಥನನ್ನು ಕೊಲೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇನ್ನು ಕೊಲೆ ಮಾಡಿದ ಆರೋಪದಡಿ ಕೊಲೆಯಾದ ಸುನೀತಾಳ ಅಪ್ರಾಪ್ತ ವಯಸ್ಸಿನ ಮಗ ಹಾಗೂ ಆಕೆಯ ತಂದೆ ರಾಮಗೊಂಡನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸ್ಥಳಕ್ಕೆ ವಿಜಯಪುರ ಗ್ರಾಮಾಂತರ ಠಾಣೆಯ ಅಧಿಕಾರಿಗಳು, ಸಿಬ್ಬಂದಿ ಭೇಟಿ ತನಿಖೆ ಮುಂದುವರಿಸಿದ್ದಾರೆ. ವಿಜಯಪುರ ಗ್ರಾಮಾಂತರ ಠಾಣೆಯಲ್ಲಿ ಘಟನೆ ಸಂಬಂಧ ಪ್ರಕರಣ ದಾಖಲಾಗಿದೆ.