ಆ್ಯಪ್ನಗರ

ಪತ್ರಕರ್ತೆ ಗೌರಿ ಲಂಕೇಶ ಹತ್ಯೆ ಪ್ರಕರಣ ಮತ್ತಿಬ್ಬರ ವಿಚಾರಣೆ

ವಿಜಯಪುರ: ಪತ್ರಕರ್ತೆ ಗೌರಿ ಲಂಕೇಶ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಪೊಲೀಸರು ಮತ್ತೆ ಜಿಲ್ಲೆಗೆ ಆಗಮಿಸಿ ಇಬ್ಬರು ಯುವಕರನ್ನು ವಶಕ್ಕೆ ಪಡೆದುಕೊಂಡು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

Vijaya Karnataka 8 Jul 2018, 5:00 am
ವಿಜಯಪುರ: ಪತ್ರಕರ್ತೆ ಗೌರಿ ಲಂಕೇಶ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಪೊಲೀಸರು ಮತ್ತೆ ಜಿಲ್ಲೆಗೆ ಆಗಮಿಸಿ ಇಬ್ಬರು ಯುವಕರನ್ನು ವಶಕ್ಕೆ ಪಡೆದುಕೊಂಡು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.
Vijaya Karnataka Web journalist gauri lankesh murder case other inquiries
ಪತ್ರಕರ್ತೆ ಗೌರಿ ಲಂಕೇಶ ಹತ್ಯೆ ಪ್ರಕರಣ ಮತ್ತಿಬ್ಬರ ವಿಚಾರಣೆ


ತಾಲೂಕಿನ ರತ್ನಾಪುರ ಗ್ರಾಮದ ಮನೋಹರ ಯಡವೆ ಎಂಬಾತನನ್ನು ಈಗಾಗಲೇ ಬಂಧಿಸಿದ್ದ ಎಸ್‌ಐಟಿ ಪೊಲೀಸರು, ಈಗ ಆತನ ಸ್ನೇಹಿತ ಶ್ರೀನಿವಾಸ ಭಂಡಾರಿ ಹಾಗೂ ಅವರ ಸಹೋದರ ರಘುನಾಥ ಭಂಡಾರಿಯನ್ನು ವಶಕ್ಕೆ ಪಡೆದು ಅಜ್ಞಾತ ಸ್ಥಳದಲ್ಲಿ ವಿಚಾರಣೆ ನಡೆಸಿ ನಂತರ ಅವರನ್ನು ಇಲ್ಲೇ ಕೈಬಿಟ್ಟು ಹೋಗಿದ್ದಾರೆ ಎಂದು ಉನ್ನತ ಮೂಲಗಳು ವಿಜಯ ಕರ್ನಾಟಕಕ್ಕೆ ತಿಳಿಸಿವೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ