ಆ್ಯಪ್ನಗರ

ಜಿಲ್ಲಾಡಳಿತವೇ ಶುಚಿಗೊಳಿಸಲಿ

ಕಳೆದ ಎರಡ್ಮೂರು ತಿಂಗಳಿನಿಂದ ಬೀಗ ಹಾಕಿಕೊಂಡಿದ್ದ ಧಾರ್ಮಿಕ ಕೇಂದ್ರಗಳು ಜೂ. 8ರಿಂದ ತೆರೆಯಲಿದ್ದು, ಅದಕ್ಕೂ ಮುನ್ನವೇ ಜಿಲ್ಲಾಡಳಿತವೇ ಧಾರ್ಮಿಕ ಕೇಂದ್ರಗಳನ್ನು ಸ್ಯಾನಿಟೈಸರ್‌ ಮೂಲಕ ಶುಚಿಗೊಳಿಸಬೇಕೆಂದು ಮಾನವ ಹಕ್ಕುಗಳ ಕಲ್ಯಾಣ ಮಂಡಳಿ ರಾಜ್ಯಾಧ್ಯಕ್ಷ ಹಾಸಿಂಪೀರ ವಾಲೀಕಾರ ಒತ್ತಾಯಿಸಿದ್ದಾರೆ.

Vijaya Karnataka Web 4 Jun 2020, 5:00 am
ವಿಜಯಪುರ: ಕಳೆದ ಎರಡ್ಮೂರು ತಿಂಗಳಿನಿಂದ ಬೀಗ ಹಾಕಿಕೊಂಡಿದ್ದ ಧಾರ್ಮಿಕ ಕೇಂದ್ರಗಳು ಜೂ. 8ರಿಂದ ತೆರೆಯಲಿದ್ದು, ಅದಕ್ಕೂ ಮುನ್ನವೇ ಜಿಲ್ಲಾಡಳಿತವೇ ಧಾರ್ಮಿಕ ಕೇಂದ್ರಗಳನ್ನು ಸ್ಯಾನಿಟೈಸರ್‌ ಮೂಲಕ ಶುಚಿಗೊಳಿಸಬೇಕೆಂದು ಮಾನವ ಹಕ್ಕುಗಳ ಕಲ್ಯಾಣ ಮಂಡಳಿ ರಾಜ್ಯಾಧ್ಯಕ್ಷ ಹಾಸಿಂಪೀರ ವಾಲೀಕಾರ ಒತ್ತಾಯಿಸಿದ್ದಾರೆ.
Vijaya Karnataka Web let the district clean up
ಜಿಲ್ಲಾಡಳಿತವೇ ಶುಚಿಗೊಳಿಸಲಿ


ಈ ಕುರಿತು ಹೇಳಿಕೆ ನೀಡಿರುವ ಅವರು, ಇದಕ್ಕಾಗಿ ಜಿಲ್ಲಾಡಳಿತ ಪೂರ್ವಸಿದ್ಧತೆ ಮಾಡಿಕೊಳ್ಳಬೇಕು. ತನ್ಮೂಲಕ ಕೊರೊನಾ ವೈರಸ್‌ ನಿಯಂತ್ರಣ ಮಾಡುವ ಶ್ರಮ ಕಾರ್ಯಗತವಾಗಬೇಕು. ಕೊರೊನಾ ಹರಡದಂತೆ ಮುನ್ನಚ್ಚರಿಕೆಯಿಂದ ಜಿಲ್ಲಾಡಳಿತ ತನ್ನ ಆಧೀನದಲ್ಲಿ ಸ್ವಚ್ಛತೆಗೆ ಸಿಬ್ಬಂದಿ ನೇಮಕ ಮಾಡಬೇಕೆಂದು ಅವರು ಒತ್ತಾಯಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ