ಆ್ಯಪ್ನಗರ

ಸಿಎಂ ಆಗ್ತಾರಂತೆ ಎಂ.ಬಿ.ಪಾಟೀಲ್!

ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಅವರು ಮುಖ್ಯಮಂತ್ರಿಯಾಗುವ ಇಂಗಿತ ವ್ಯಕ್ತಪಡಿಸಿದ್ದಾರೆ.

ವಿಕ ಸುದ್ದಿಲೋಕ 24 Jun 2017, 7:07 pm
ವಿಜಯಪುರ: ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಅವರು ಮುಖ್ಯಮಂತ್ರಿಯಾಗುವ ಇಂಗಿತ ವ್ಯಕ್ತಪಡಿಸಿದ್ದಾರೆ.
Vijaya Karnataka Web m b patil needs to become cm
ಸಿಎಂ ಆಗ್ತಾರಂತೆ ಎಂ.ಬಿ.ಪಾಟೀಲ್!


ವಿಜಯಪುರ ಜಿಲ್ಲೆಯ ಸೋಮದೇವರಹಟ್ಟಿಯಲ್ಲಿ ನಡೆದ ದುರ್ಗಾದೇವಿ ಜಾತ್ರಿಯಲ್ಲಿ ಮಾತನಾಡಿರುವ ಸಚಿವ ಎಂ.ಬಿ. ಪಾಟೀಲ್ ಅವರು, ದೇವಿಯ ಆಶೀರ್ವಾದ ಇದೆ, ಮುಖ್ಯಮಂತ್ರಿಯಾಗುವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

'ನಾನು ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ಇದೆ. ಆದರೆ, ದುರುಸೆ ಇಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ