ಆ್ಯಪ್ನಗರ

ಆಪರೇಷನ್‌ ಕಮಲ ಕೈ ಕೊಟ್ಟಿದ್ದಕ್ಕೆ ಬಿಎಸ್‌ವೈ ಬರ ಅಧ್ಯಯನ ಮಾಡುತ್ತಿದ್ದಾರೆ: ಎಂಬಿ ಪಾಟೀಲ್‌

ಇಷ್ಟು ದಿನ ಆಪರೇಷನ್ ಕಮಲಕ್ಕೆ ಕೈಹಾಕಿದ್ದರು. ಅದು ಸಾಧ್ಯವಾಗದಿದ್ದಕ್ಕೆ ಈಗ ಬರ ಅಧ್ಯಯನ ನಡೆಸಿದ್ದಾರೆ ಎಂದು ಸಚಿವ ಎಂಬಿ ಪಾಟೀಲ್‌ ಟೀಕಿಸಿದರು.

Vijaya Karnataka Web 9 Jun 2019, 1:05 pm
ವಿಜಯಪುರ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಬರ ಅಧ್ಯಯನ ಪ್ರವಾಸ ಮಾಡುತ್ತಿರುವುದು ಕೇವಲ ನಾಟಕ ಎಂದು ಗೃಹ ಸಚಿವ ಎಂಬಿ ಪಾಟೀಲ್‌ ಆರೋಪಿಸಿದ್ದಾರೆ.
Vijaya Karnataka Web ಎಂಬಿ ಪಾಟೀಲ್‌
ಎಂಬಿ ಪಾಟೀಲ್‌


ಗೃಹ ಸಚಿವ ಎಂ.ಬಿ.ಪಾಟೀಲ್‌ ಸುದ್ದಿಗಾರರೊಂದಿಗೆ ಮಾತನಾಡಿದರು.

ಮುಂಗಾರು ಪ್ರವೇಶಿಸುವ ವೇಳೆಯಲ್ಲಿ ಬಿಜೆಪಿಯವರ ಬರ ಅಧ್ಯಯನ ನಡೆಸಿರುವುದು ನಾಟಕ ತಂತ್ರ ಎಂದು ಪಾಟೀಲ್‌ ತಿಳಿಸಿದರು.

ಇಷ್ಟು ದಿನ ಆಪರೇಷನ್ ಕಮಲಕ್ಕೆ ಕೈಹಾಕಿದ್ದರು. ಅದು ಸಾಧ್ಯವಾಗದಿದ್ದಕ್ಕೆ ಈಗ ಬರ ಅಧ್ಯಯನ ನಡೆಸಿದ್ದಾರೆ ಎಂದು ಸಚಿವ ಎಂಬಿ ಪಾಟೀಲ್‌ ಟೀಕಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ