ಆ್ಯಪ್ನಗರ

ಯೋಚನೆ ಮಾಡಿ ಮಿತವಾಗಿ ಮಾತನಾಡಿ: ರೆಡ್ಡಿಗೆ ಸಚಿವ ಶಿವಾನಂದ ಪಾಟೀಲ್ ಸಲಹೆ

ಅಭದ್ರತೆ ಕುರಿತು ರೆಡ್ಡಿ ನೀಡಿರುವ ಹೇಳಿಕೆಗೆ ಸಚಿವ ಶಿವಾನಂದ ಪಾಟೀಲ್ ಆಕ್ಷೇಪ ವ್ಯಕ್ತಪಡಿಸಿದರು.

Vijaya Karnataka Web 15 Nov 2018, 2:09 pm
ವಿಜಯಪುರ: ಮಾಜಿ ಸಚಿವ ಜನಾರ್ದನ ರೆಡ್ಡಿ ರಾಜಕೀಯ ಹೇಳಿಕೆ ನೀಡುವಾಗ ಯೋಚನೆ ಮಾಡಿ ಮಿತವಾಗಿ ಮಾತನಾಡಬೇಕು ಎಂದು ಆರೋಗ್ಯ ಸಚಿವ ಶಿವಾನಂದ ಪಾಟೀಲ್ ಸಲಹೆ ನೀಡಿದ್ದಾರೆ.
Vijaya Karnataka Web shivanand


ಜಿಲ್ಲೆಯ ಮುಳವಾಡದ ಬಳಿ ಮುಖ್ಯ ಕಾಲುವೆ ನೀರು ಹರಿಸುವ ಕಾರ್ಯಕ್ಕೆ ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಭದ್ರತೆ ಕುರಿತು ರೆಡ್ಡಿ ನೀಡಿರುವ ಹೇಳಿಕೆಯನ್ನು ಖಂಡಿಸಿದರು.

ಬ್ರಾಹ್ಮಣರನ್ನು ಸೋಲಿಸಿದ್ದೇನೆ ಎಂದು ಜಮಖಂಡಿ ನೂತನ ಶಾಸಕ ಆನಂದ ನ್ಯಾಮಗೌಡ ಹೇಳಿಕೆ ಕುರಿತು ಪ್ರತಿಕ್ರಿಯಿಸಿರುವ ಸಚಿವರು, 'ಅವರು (ಆನಂದ) ಹಾಗೆಲ್ಲ ಮಾತನಾಡಬಾರದಿತ್ತು. ಮಾತಿನ ಭರದಲ್ಲಿ ಹಾಗೆ ಕೇಳಿರಬೇಕು' ಎಂದು ಸಮರ್ಥನೆ ನೀಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ