ಆ್ಯಪ್ನಗರ

ವಿಜಯಪುರ ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಇಂದು ಅಧಿಕಾರ ಸ್ವೀಕಾರ

ನೂತನ ಜಿಲ್ಲಾಧಿಕಾರಿಯಾಗಿ ಆಯ್ಕೆಗೊಂಡ ಪೊಮ್ಮಲ ಸುನೀಲ ಕುಮಾರ್‌ಗೆ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಔದ್ರಾಮ ಹೂಗುಚ್ಛ ನೀಡಿ ಬರ ಮಾಡಿಕೊಂಡರು. 2011ರ ಬ್ಯಾಚ್‌ನ IAS ಅಧಿಕಾರಿಯಾಗಿರುವ ಪೊಮ್ಮಲ ಸುನೀಲಕುಮಾರ್, ಈ ಹಿಂದೆ ಕೊಪ್ಪಳ, ಹಾಸನ, ಹೊಸಪೇಟೆ, ಯಾದಗಿರಿ, ಕಲಬುರಗಿ ಜಿಲ್ಲೆ ಸೇರಿದಂತೆ ಮತ್ತಿತರೆಡೆಗಳಲ್ಲಿ ನಾನಾ ಹುದ್ದೆಗಳಲ್ಲಿ ಕೆಲಸ ಮಾಡಿರುವ ಅನುಭವವಿದೆ.

Vijaya Karnataka Web 30 Jul 2020, 11:55 am
ವಿಜಯಪುರ: ವಿಜಯಪುರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಪೊಮ್ಮಲ ಸುನೀಲ ಕುಮಾರ್ ಇಂದು ಅಧಿಕಾರ ಸ್ವೀಕರಿಸಿದ್ದಾರೆ.
Vijaya Karnataka Web Pommala sunil kumar


ವಿಜಯಪುರ: ತಗ್ಗಿದ ಪಾಸಿಟಿವ್ ಪ್ರಮಾಣ, 90 ಮಂದಿಗೆ ಸೋಂಕು, ಕೊರೊನಾಗೆ ಬಲಿಯಾದವರ ಸಂಖ್ಯೆ 29ಕ್ಕೆ ಏರಿಕೆ

ನೂತನ ಜಿಲ್ಲಾಧಿಕಾರಿಯಾಗಿ ಆಯ್ಕೆಗೊಂಡ ಪೊಮ್ಮಲ ಸುನೀಲ ಕುಮಾರ್‌ಗೆ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಔದ್ರಾಮ ಹೂಗುಚ್ಛ ನೀಡಿ ಬರ ಮಾಡಿಕೊಂಡರು. 2011ರ ಬ್ಯಾಚ್‌ನ IAS ಅಧಿಕಾರಿಯಾಗಿರುವ ಪೊಮ್ಮಲ ಸುನೀಲಕುಮಾರ್, ಈ ಹಿಂದೆ ಕೊಪ್ಪಳ, ಹಾಸನ, ಹೊಸಪೇಟೆ, ಯಾದಗಿರಿ, ಕಲಬುರಗಿ ಜಿಲ್ಲೆ ಸೇರಿದಂತೆ ಮತ್ತಿತರೆಡೆಗಳಲ್ಲಿ ನಾನಾ ಹುದ್ದೆಗಳಲ್ಲಿ ಕೆಲಸ ಮಾಡಿರುವ ಅನುಭವವಿದೆ.

ಮುಖ್ಯಮಂತ್ರಿ ಬದಲಾವಣೆ ಪ್ರಸ್ತಾಪ ಇಲ್ಲ: ಸಚಿವ ಶ್ರೀಮಂತ ಪಾಟೀಲ ಸ್ಪಷ್ಟನೆ

ಇಲ್ಲಿಯತನಕ ವೈ.ಎಸ್.ಪಾಟೀಲ್ ಅವರು ವಿಜಯಪುರ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಣೆ ಮಾಡುತ್ತಿದ್ದರು. ಅವರನ್ನು ಸರ್ಕಾರ ಎರಡು ದಿನದ ಹಿಂದೆ ವರ್ಗಾವಣೆ ಮಾಡಿದ್ದು, ಹೀಗಾಗಿ ವೈ. ಎಸ್. ಪಾಟೀಲ ವರ್ಗಾವಣೆಯಿಂದ ತೆರವಾಗಿದ್ದ ಹುದ್ದೆಯ ಕಾರ್ಯಭಾರವನ್ನು ನೂತನ ಜಿಲ್ಲಾಧಿಕಾರಿಯಾಗಿ ಪೊಮ್ಮಲ ಸುನೀಲ ಕುಮಾರ್ ಇಂದು ಅಧಿಕಾರ ಸ್ವೀಕರಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ