ಆ್ಯಪ್ನಗರ

ಬಸವ ಧರ್ಮದಲ್ಲಿ ಹುಳುಕಿಲ್ಲ : ಎಂಬಿ

ಪೇಜಾವರ ಶ್ರೀಗಳು ಬಸವ ಧರ್ಮದ ಬಗ್ಗೆ ಪದೇ ಪದೇ ಕೆದುಕುತ್ತಿದ್ದಾರೆ. ಅವರ ವಯಸ್ಸು ಹಾಗೂ ಹಿರಿತನಕ್ಕೆ ಇದು ಸರಿಯಲ್ಲ ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ ಮತ್ತೆ ಗುಡುಗಿದರು.

Vijaya Karnataka 4 Aug 2019, 11:43 pm
ವಿಜಯಪುರ: ಪೇಜಾವರ ಶ್ರೀಗಳು ಬಸವ ಧರ್ಮದ ಬಗ್ಗೆ ಪದೇ ಪದೇ ಕೆದುಕುತ್ತಿದ್ದಾರೆ. ಅವರ ವಯಸ್ಸು ಹಾಗೂ ಹಿರಿತನಕ್ಕೆ ಇದು ಸರಿಯಲ್ಲ ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ ಮತ್ತೆ ಗುಡುಗಿದರು.
Vijaya Karnataka Web not embedded in the basava religion
ಬಸವ ಧರ್ಮದಲ್ಲಿ ಹುಳುಕಿಲ್ಲ : ಎಂಬಿ


ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮಲ್ಲಿ ಹುಳುಕುಗಳು ಇದ್ದರೆ ಪೇಜಾವರ ಶ್ರೀಗಳು ತೆಗೆಯಲಿ ಎಂದರು.

ಶ್ರೀಗಳು ಧೈರ್ಯದ ಬಗ್ಗೆ ಮಾತನಾಡಿದ್ದಾರೆ, ಆ ರೀತಿ ಮಾತನಾಡಬಾರದು. ಬಸವ ಧರ್ಮವನ್ನು ಪೇಜಾವರ ಶ್ರೀಗಳು ಒಪ್ಪಿಕೊಳ್ಳುವ ವಿಶ್ವಾಸವಿದೆ. ಬಸವಧರ್ಮ ಜಾತಿರಹಿತ ಧರ್ಮ ಎಂದೂ ಎಂ.ಬಿ.ಪಾಟೀಲ ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ