ಆ್ಯಪ್ನಗರ

ಮಹಾ ವಲಸಿಗರ ಕ್ವಾರಂಟೈನ್‌

ಗ್ರಾಮ ಹೊರವಲಯದ ಬಾಲಕಿಯರ ಸರಕಾರಿ ವಸತಿ ನಿಲಯದ ಸಾಂಸ್ಥಿಕ ಕ್ವಾರೆಂಟೈನ್‌ ಕೇಂದ್ರಕ್ಕೆ ಮಂಗಳವಾರ ಮುಂಬೈನಿಂದ ಬಂದಿರುವ 18 ವಲಸಿಗರನ್ನು ತಾಲೂಕು ಆಡಳಿತ ಕ್ವಾರಂಟೈನ್‌ಗೆ ಒಳಪಡಿಸಿದೆ.

Vijaya Karnataka Web 3 Jun 2020, 5:00 am
ಢವಳಗಿ: ಗ್ರಾಮ ಹೊರವಲಯದ ಬಾಲಕಿಯರ ಸರಕಾರಿ ವಸತಿ ನಿಲಯದ ಸಾಂಸ್ಥಿಕ ಕ್ವಾರೆಂಟೈನ್‌ ಕೇಂದ್ರಕ್ಕೆ ಮಂಗಳವಾರ ಮುಂಬೈನಿಂದ ಬಂದಿರುವ 18 ವಲಸಿಗರನ್ನು ತಾಲೂಕು ಆಡಳಿತ ಕ್ವಾರಂಟೈನ್‌ಗೆ ಒಳಪಡಿಸಿದೆ.
Vijaya Karnataka Web 2-DLG-1_38


ತಾಳಿಕೋಟೆ ಭಾಗದ 11, ನಾಲತವಾಡ ಭಾಗದ ಮಾವಿನಭಾವಿಯ 4, ಮುದ್ದೇಬಿಹಾಳ ಭಾಗದ ಮಾದಿನಾಳದ 4 ಜನರು ಈ ಕೇಂದ್ರದಲ್ಲಿಕ್ವಾರಂಟೈನ್‌ಗೆ ಒಳಪಡಿಸಿದ್ದು, ಗ್ರಾಮಸ್ಥರ ಅಸಮಾಧಾನಕ್ಕೆ ಕಾರಣವಾಗಿದೆ. ನಮ್ಮ ಗ್ರಾಪಂ ವ್ಯಾಪ್ತಿಯ ಜನರನ್ನು ತಂದಿರಿಸಿದ್ದರೆ ಒಪ್ಪಿಕೊಳ್ಳಬಹುದಿತ್ತು. ಈಗ ಬೇರೆ ಜನರನ್ನು ತಂದಿರಿಸುತ್ತಿರುವುದು ಅಪಾಯಕ್ಕೆ ಆಹ್ವಾನ ನೀಡಿದಂತಾಗಿದೆ ಎಂದು ಗ್ರಾಪಂ ಸದಸ್ಯ ಕುಮಾರೆಪ್ಪ ಕೋರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ