ಆ್ಯಪ್ನಗರ

ಹತ್ಯೆ ಆರೋಪಿ ವಾಗ್ಮೋರೆ ಬೆಂಬಲಕ್ಕೆ ರಾಮಸೇನೆ

ಶ್ರೀರಾಮ ಸೇನೆ ಮುಖಂಡರು ಪತ್ರಕರ್ತೆ ಗೌರಿ‌ ಲಂಕೇಶ್ ಹತ್ಯೆ ಪ್ರಕರಣದ ಆರೋಪಿ ಪರಶುರಾಮ ವಾಗ್ಮೋರೆಯ ಬೆಂಬಲಕ್ಕೆ ನಿಂತಿದ್ದಾರೆ.

Vijaya Karnataka Web 8 Jul 2018, 2:56 pm
ವಿಜಯಪುರ: ಶ್ರೀರಾಮ ಸೇನೆ ಮುಖಂಡರು ಪತ್ರಕರ್ತೆ ಗೌರಿ‌ ಲಂಕೇಶ್ ಹತ್ಯೆ ಪ್ರಕರಣದ ಆರೋಪಿ ಪರಶುರಾಮ ವಾಗ್ಮೋರೆಯ ಬೆಂಬಲಕ್ಕೆ ನಿಂತಿದ್ದಾರೆ.
Vijaya Karnataka Web gauri2


ಶ್ರೀರಾಮ ಸೇನಾ ದಕ್ಷಿಣ‌ ಪ್ರಾಂತ ಪ್ರಧಾನ ಕಾರ್ಯದರ್ಶಿ ಆನಂದ ಶೆಟ್ಟಿ ಅಡ್ಯಾರ್ ನೇತೃತ್ವದಲ್ಲಿ ಮುಖಂಡರು, ಪರಶುರಾಮ ಕುಟುಂಬದವರನ್ನು ಭೇಟಿ ಮಾಡಿ ಮಾತುಕತೆ ನಡೆಸಿ ಮಾಹಿತಿ ಪಡೆದು ಧೈರ್ಯ ತುಂಬಿದರು.

ಈ ಹಿಂದೆ ಪರಶುರಾಮ ನಮ್ಮ ಸಂಘಟನೆಗೆ ಸಂಬಂಧಿಸಿದವನಲ್ಲ ಎಂದು ರಾಮಸೇನೆಯ ಮುಖಂಡ ಪ್ರಮೋದ ಮುತಾಲಿಕ್ ಹೇಳಿದ್ದರು. ಈಗ ಅದೇ ಸಂಘಟನೆಯ ರಾಜ್ಯ ನಾಯಕರು ಪರಶುರಾಮ ಕುಟುಂಬಕ್ಕೆ ಸಾಂತ್ವನ ಹೇಳುತ್ತಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ